Thursday, May 21, 2026

sacchidananda

ಶ್ರೀರಂಗಪಟ್ಟಣಕ್ಕೆ ಚಾಲೆಂಜಿಂಗ್ ಸ್ಟಾರ್ ಎಂಟ್ರಿ, ಸಚ್ಚಿದಾನಂದ್‌ಗೆ ಸಾಥ್ ಕೊಟ್ಟ ದರ್ಶನ್ ..

ಮಂಡ್ಯ: ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯದ ಶ್ರೀರಂಗಪಟ್ಟಣಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಲಿಟ್ಟಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಹವಾ ಜೋರಾಗಿದ್ದು, ಸಾವಿರಾರು ಬೆಂಬಲಿಗರೊಂದಿಗೆ ಇಲ್ಲಿನ ಬಿಜೆಪಿ ಅಭ್ಯರ್ಥಿಯಾಗಿರುವ ಇಂಡವಾಳು ಸಚ್ಚಿದಾನಂದ, ಶ್ರೀರಂಗಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಚ್ಚಿದಾನಂದಗೆ ನಟ ದರ್ಶನ್ ಮತ್ತು ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದ ಮುಖ್ಯ...
- Advertisement -spot_img

Latest News

ಮೆಲೋನಿಗೆ ಮೆಲೋಡಿ ನೀಡಿದ್ದಕ್ಕೆ ಪ್ರಧಾನಿ ಮೋದಿ ಬಗ್ಗೆ ವ್ಯಂಗ್ಯವಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಪ್ರಧಾನಿ ನರೇಂದ್ರ ಮೋದಿ ರೋಮ್ ದೇಶಕ್ಕೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ನಮ್ಮ ದೇಶದ ಫೇಮಸ್ ಚಾಕೋಲೇಟ್...
- Advertisement -spot_img