ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಅವರು ಡೆತ್ ನೋಟ್ನಲ್ಲಿ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಹೆಸರನ್ನು ಉಲ್ಲೇಖಿಸಿದ್ದಾರೆ. ಇದಾದ ಬಳಿಕ ಬಿಜೆಪಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದರ ನಡುವೆ ಗುತ್ತಿಗೆದಾರರ ಸಂಘ ಸಚಿನ್ ಗುತ್ತಿಗೆದಾರನೇ ಅಲ್ಲ ಎಂದು ಹೇಳಿತ್ತು, ಈ ಕುಡಿರು...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...