Friday, May 17, 2024

Sachin tendulkar

ಕಾಶ್ಮೀರದಲ್ಲಿ ಸೈನಿಕರ ಜೊತೆ ಕ್ರಿಕೇಟ್ ಆಡಿದ ಸಚಿನ್ ಟೆಂಡೂಲ್ಕರ್..

Jammu Kashmir News: ಜಮ್ಮು ಕಾಶ್ಮೀರದಲ್ಲಿ ಕ್ರಿಕೇಟ್ ದೇವರು ಸಚಿನ್ ಟೆಂಡೂಲ್ಕರ್ ಸೈನಿಕರ ಜೊತೆ ಕ್ರಿಕೇಟ್ ಆಡಿದ್ದಾರೆ. ಕಾಶ್ಮೀರದ ಗುಲ್ಮರ್ಗ್‌ಗೆ ಸಚಿನ್ ಭೇಟಿ ನೀಡಿದ್ದರು. ಉರಿ ಸೆಕ್ಟರ್‌ನಲ್ಲಿರುವ ಲೈನ್ ಆಫ್ ಕಂಟ್ರೋಲ್‌ನ ಅಮನ್‌ ಸೇತು ಬ್ರಿಡ್ಜ್‌ಗೆ ಭೇಟಿ ನೀಡಿ, ಗೌರವ ನಮನ ಸಲ್ಲಿಸಿದ್ದಾರೆ. ಈ ವೇಳೆ ಕಮನ್ ಪೋಸ್ಟ್ ಬಳಿ ಇರುವ ಸೈನಿಕರ ಜೊತೆ...

ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಸಚಿನ್‌ ಟೆಂಡೂಲ್ಕರ್‌ಗೆ ಆಹ್ವಾನ

Sports News: ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಳೆದ ತಿಂಗಳಿನಿಂದಲೇ, ಆಮಂತ್ರಣ ಕೊಡಲು ಶುರು ಮಾಡಲಾಗಿದೆ. ಅದರಂತೆ ಇಂದು ಕ್ರಿಕೇಟ್ ದೇವರು, ಸಚಿನ್ ಟೆಂಡೂಲ್ಕರ್ ಅವರಿಗೆ, ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಬರಲು ಆಮಂತ್ರಣ ನೀಡಲಾಯಿತು. ಈಗಾಗಲೇ ದೇವಸ್ಥಾನದ ಟ್ರಸ್ಟ್ ಭಾರತದಲ್ಲಿರುವ 11 ಸಾವಿರ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಿದ್ದು, ಇಂಡು ಕ್ರಿಕೇಟಿಗ ಸಚಿನ್ ಟೆಂಡೂಲ್ಕರ್ಗೆ ಆಹ್ವಾನ ನೀಡಲಾಯಿತು. ಅವರ ಮನೆಗೆ...

ಕಿಂಗ್ ಕೊಹ್ಲಿ 50ನೇ ಶತಕ ಸಿಡಿಸಿದ್ದಕ್ಕೆ ಕ್ರಿಕೇಟ್ ದೇವರು ಹೇಳಿದ್ದೇನು..?

Cricket News: ಅಂತಾರಾಷ್ಟ್ರೀಯ ಏಕದಿನ ಕ್ರಿಕೇಟ್‌ನಲ್ಲಿ 50ನೇ ಶತಕ ಸಿಡಿಸುವ ಮೂಲಕ, ಕೊಹ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದ್ದಾರೆ. ಹಾಗಾಗಿ ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿ, ರಾಜಕೀಯ ಗಣ್ಯರು ಕೂಡ ಕೊಹ್ಲಿಗೆ ಶುಭಾಶಯ ತಿಳಿಸಿದ್ದಾರೆ. ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವೆ ಪಂದ್ಯ ನಡೆದಿದ್ದು, ಈ ವೇಳೆ ಕಿಂಗ್ ಕೊಹ್ಲಿ 50ನೇಯ ಶತಕ...

Sachin Tendulkar : ಕ್ರಿಕೆಟ್ ಲೋಕದ ದೇವರ, ಆಟದ, ಸಂಕಷ್ಟದ ಸಂಪೂರ್ಣ ಚಿತ್ರಣವಿದು

Special News : ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಕ್ರಿಕೆಟ್ ಲೋಕದ ದೇವರು ಎಂದೇ ಸುಪ್ರಸಿದ್ದ ಸಚಿನ್ ಟೆಂಡುಲ್ಕರ್. ಆದ್ರೆ ಅದೇ ದೇವರಿಗೂ ಕ್ರಿಕೆಟ್ ಲೋಕದಲ್ಲಿ ಸಂಕಷ್ಟವೂ ಎದುರಾಗಿತ್ತು. ಹೌದು ಅಷ್ಟೇ ಅಲ್ಲದೇ ಭಾರತೀಯ ಕ್ರೀಡಾ ಪ್ರೇಮಿಗಳು ಮರೆಯದ ದಿನವೇ ಸೆಪ್ಟೆಂಬರ್ 9. ಹಾಗಿದ್ರೆ ಈ ದಿನ ಏನ್ ನಡೆಯಿತು ಈ ದಿನ ಕ್ರಿಕೆಟ್...

ಸಚಿನ್ ದಾಖಲೆ ಮುರಿದ ಶುಭಮನ್ 

https://www.youtube.com/watch?v=XX3y8JQwhyQ ಹರಾರೆ: ಚೊಚ್ಚಲ ಶತಕದಲ್ಲೇ ಶುಭಮನ್ ಗಿಲ್ ಮೈಲುಗಲ್ಲು ಮುಟ್ಟಿದ್ದಾರೆ. ಬೌಂಡರಿಳ ಸುರಿಮಳೆಗೈದ ಶುಭಮನ್ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಜಿಂಬಾಬ್ವೆ ನೆಲದಲ್ಲಿ ತಂಡದ ಅತಿ ಹೆಚ್ಚು ರನ್ ಗಳಿಸಿದ ತಂಡದ ಮೊದಲ ಬ್ಯಾಟರ್ ಎಂಬ ಹಿರಿಮೆಗೆ ಪಾತ್ರರಾದರು. 1998ರಲ್ಲಿ ಬುಲಾವಾಯೊದಲ್ಲಿ ಸಚಿನ್ ತೆಂಡೂಲ್ಕರ್ 130 ಎಸೆತದಲ್ಲಿ ಅಜೇಯ 127 ರನ್...

ಛಗನ್, ಕವಿತಾ ಹಾಫ್ ಮ್ಯಾರಾಥಾನ್ ವಿಜೇತರು

https://www.youtube.com/watch?v=6EnQArMdZPA ಮುಂಬೈ: ಮಹಾರಾಷ್ಟ್ರದ ಛಗನ್ ಬೊಂಬಾಲೆ ಮತ್ತು ಆಂಧ್ರ್ರ ಪ್ರದೇಶದ ಕವಿತಾ ರೆಡ್ಡಿ  ಮುಂಬೈ ಹಾಫ್ ಮ್ಯಾರಾಥಾನ್‍ನ ಪುರುಷ ಹಾಗೂ ಮಹಿಳೆಯರ ವಿಭಾಗಗಳಲ್ಲಿ  ಪದಕ ಗೆದ್ದು ಮಿಂಚಿದರು. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹಾಫ್ ಮ್ಯಾರಾಥಾನ್‍ಗೆ ಚಾಲನೆ ನೀಡಿದರು.  13,500 ಓಟಗಾರರು ಪಾಲ್ಗೊಂಡಿದ್ದರು. https://www.youtube.com/watch?v=79AA_EddDyQ&t=13s ಇಲ್ಲಿನ ಬಾಂದ್ರ ಕುರ್ಲ ಕಾಂಪ್ಲೆಕ್ಸ್‍ನಲ್ಲಿ ನಡೆದ ಹಾಫ್ ಮ್ಯಾರಾಥಾನ್‍ನಲ್ಲಿ ಛಗನ್  ಬೊಂಬಾಲೆ 21ಕೆ ಓಟದಲ್ಲಿ...

ನಾನೂ ಸಚಿನ್ ತೆಂಡುಲ್ಕರ್ ರೀತಿ ಆಗಬೇಕು ಅಂತ ಅಂದೇ ನಿರ್ಧರಿಸಿದ್ದೆ..!

ತಮ್ಮ ಅತ್ಯದ್ಭುತ ಆಟದಿದಂದಲೇ ಅದೆಷ್ಟೋ ಯುವಕರು ಕ್ರಿಕೆಟ್ ಮೈದಾನದತ್ತ ಆಕರ್ಷಿತರಾಗುವಂತ ಪ್ರೇರಣೆ ನೀಡಿದವರಲ್ಲಿ, ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಲೆಜೆಂಡ್ ಆಫ್ ದಿ ಕ್ರಿಕೆಟ್, ಕ್ರಿಕೆಟ್ ದೇವರು ಹೀಗೆ, ಹತ್ತಾರು ಗೌರವಗಳನ್ನು ತನ್ನದಾಗಿಸಿಕೊಂಡಿರುವ ಲಿಟಲ್ ಮಾಸ್ಟರ್, ಯುವ ಅಟಗಾರರ ಪಾಲಿಗೆ ಸದಾ ಸ್ಪೂರ್ತಿ… ಹೀಗೆ ತೆಂಡುಲ್ಕರ್ ಅಟದಿಂದ ಸ್ಪೂರ್ತಿ ಪಡೆದು ಕ್ರಿಕೆಟ್ ಅಂಗಳದಲ್ಲಿ...

“ದೇವರೆ ಭಾರತ ಕ್ರಿಕೆಟ್ ಅನ್ನು ಕಾಪಾಡು”, ಹೀಗೆ ಹೇಳಿದ್ಯಾರು..?

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು "ಓ ದೇವರೇ ಭಾರತದ ಕ್ರಿಕೆಟ್ ಅನ್ನು ಕಾಪಾಡು" ಅಂತ ದೇವರ ಮೋರೆ ಹೋಗಿದ್ದಾರೆ. ಅಷ್ಟಕ್ಕೂ ಭಾರತೀಯ ಕ್ರಿಕೆಟ್ ಚನ್ನಾಗಿಯೇ ಇದೆಯಲ್ಲ… ಹೀಗೆ ಹೇಳಿದ್ಯಾರು..? ಯಾಕೆ ಹೀಗೆ ಹೇಳಿದ್ರು ಅನ್ನೋ ಪ್ರಶ್ನೆ ನಮ್ಮನ್ನು ಕಾಡದೇ ಬಿಡೋದಿಲ್ಲ… ಹೌದು ಸದ್ಯ ಭಾರತೀಯ ಕ್ರಿಕೆಟಿಗೆ ಸಂಕಷ್ಟ ಎದುರಾಗಿಲ್ಲ ಆದ್ರೆ ಭವಿಷ್ಯದಲ್ಲಿ ಸಂಕಷ್ಟ...

ಸಚಿನ್ ಮುಡಿಗೇರಿದ ICC Hall of Fame ಗರಿ..!

ಟೀಮ್ ಇಂಡಿಯಾ ಮಾಜಿ ಆಟಗಾರ, ಕ್ರಿಕೆಟ್ ಜಗತ್ತಿನ ದೇವರು ಸಚಿನ್ ತೆಂಡುಲ್ಕರ್, ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಆಲನ್ ಡೋನಾಲ್ಡ್ ಮತ್ತು ಆಸ್ಟ್ರೇಲಿಯಾ ಮಾಜಿ ಮಹಿಳಾ ಕ್ರಿಕೆಟರ್ ಕ್ಯಾಥರಿನ್ ರಿಟ್ಜ್ ಪ್ಯಾಟ್ರಿಕ್ ಗೆ ಐಸಿಸಿ ಆಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಮೂಲಕ ಸಚಿನ್ ಐಸಿಸಿ ಗೌರವಕ್ಕೆ ಪಾತ್ರರಾದ ಭಾರತದ...

ಸಚಿನ್ ದಾಖಲೆ ಮುರಿಯೋದಕ್ಕೆ ಬೇಕು, ರೋಹಿತ್ ಗೆ 27 ರನ್..!

ದಾಖಲೆಗಳನ್ನ ನಿರ್ಮಿಸುತ್ತಿರುವ ಟೀಮ್ ಇಂಡಿಯಾ ಓಪನರ್, ಈಗ ಮತ್ತೊಂದು ದಾಖಲೆ ಬರೆಯುವುದಕ್ಕೆ ಹಣಿಯಾಗಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ 5 ಶತಕ ಸಿಡಿಸಿ ವಿಶ್ವದ ಗಮನ ಸೆಳೆದಿರುವ ರೋಹಿತ್ ಶರ್ಮಾ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯುವ ಹೊಸ್ತಿಲಲ್ಲಿದ್ದಾರೆ. ಹೌದು.. ಹಿಟ್ ಮ್ಯಾನ್ ರೋಹಿತ್ ಶರ್ಮಾ ಭರ್ಜರಿ ಪರ್ಫಾರ್ಮೆನ್ಸ್ ನೀಡ್ತಿದ್ದಾರೆ. ಆಡಿರುವ 8...
- Advertisement -spot_img

Latest News

ಇನ್ನು ಮುಂದೆ ವಿಧಾನಸೌಧ ಪ್ರವೇಶಿಸಬೇಕು ಅಂದ್ರೆ ಕ್ಯೂ ಆರ್ ಕೋಡ್ ಪಾಸ್ ಇರಲೇಬೇಕು

Bengaluru News: ಇನ್ನು ಮುಂದೆ ಬೆಂಗಳೂರಿನ ವಿಧಾನಸೌಧಕ್ಕೆ ಹೋಗುವಾಗ, ಬೇಕಾಬಿಟ್ಟಿ ಪಾಸ್ ತೆಗೆದುಕೊಂಡು ಹೋಗುವಂತಿಲ್ಲ. ಕ್ಯೂ ಆರ್ ಕೋಡ್ ಇರುವಂಥ ಪಾಸ್ ಬಳಸಿಯೇ, ವಿಧಾನಸೌಧ ಪ್ರವೇಶಿಸಬೇಕು...
- Advertisement -spot_img