Friday, September 18, 2026

#sachinkumar

Sachin Kumar : ರಾಮನಗರ ಜಿಲ್ಲೆ ಹೊರವಲಯದಲ್ಲಿ ಕಚ್ಚಾ ಬಾಂಬ್ ಸ್ಪೋಟ…!

Ramanagara News : ರಾಮನಗರ ಜಿಲ್ಲೆಯ ಹೊರವಲಯದಲ್ಲಿ ಮನೆಯೊಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡು 27 ವರ್ಷದ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಇತ್ತೀಚೆಗೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ರಾಮನಗರ ಜಿಲ್ಲೆಯ ಹಾರೋಬೆಲೆ ಗ್ರಾಮದ ಸಚಿನ್ ಕುಮಾರ್ ಎಂಬಾತ ತನ್ನ ಮನೆಯಲ್ಲಿ ಕಚ್ಚಾ ಬಾಂಬ್ ತಯಾರಿಸಿ ಸಂಗ್ರಹಿಸುತ್ತಿದ್ದರು. ಕಚ್ಚಾ ಬಾಂಬ್‌ಗಳನ್ನು ಕಾಡು ಹಂದಿಗಳನ್ನು ಬೇಟೆಯಾಡಲು ಬಳಸಲಾಗುತ್ತಿತ್ತು....
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img