Friday, July 24, 2026

Sadanadagowda twitter

ರೈತರಿಗಾಗಿ ಸಂಸದೆ ಸುಮಲತಾ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ..!

ಬೆಂಗಳೂರು: ದೆಹಲಿಗೆ ಭೇಟಿ ನೀಡಿದ್ದ ಮೊದಲ ದಿನವೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಂಡ್ಯ ರೈತರು ಎದುರಿಸುತ್ತಿರೋ ನೀರಿನ ಸಮಸ್ಯೆ ಬಗ್ಗೆ ಸಂಸದೆ ಸುಮಲತಾ ಚರ್ಚಿಸಿದ್ರು. ಇದೀಗ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯುತ್ತಿದ್ದು ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತೆ ಅಂತ ಕೇಂದ್ರ ಸಚಿವ ಸದಾನಂದ ಗೌಡ ಭರವಸೆ ನೀಡಿದ್ದಾರೆ. ಕಾವೇರಿ ನದಿ ನೀರು...

‘ಗ್ರಾಮವಾಸ್ತವ್ಯದ ವಾಸ್ತವ ತಿಳಿದುಕೊಳ್ಳಿ’- ಸಿಎಂಗೆ ಕುಟುಕಿದ ಕೇಂದ್ರ ಸಚಿವ

ಬೆಂಗಳೂರು: ಕಳೆದ ಬಾರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದ್ದರ ಬಗ್ಗೆ ಕೇಂದ್ರ ಸಚಿವ ಡಿವಿಎಸ್ ಕೆಲ ಸಲಹೆ ನೀಡೋ ಮೂಲಕ ಕುಟುಕಿದ್ದಾರೆ. ಗ್ರಾಮವಾಸ್ತವ್ಯದ ವಾಸ್ತವ ತಿಳಿದುಕೊಳ್ಳಿ, ಅಂಗೈಯಲ್ಲಿ ಅರಮನೆ ತೋರಿಸಬೇಡಿ ಅಂತ ಟೀಕಿಸಿದ್ದಾರೆ. ಕಳೆದ ಬಾರಿ ವಿಜಯಪುರ ಹಾಗೂ ಬೀದರ್ ಜಿಲ್ಲೆಯಲ್ಲಿ ಈ ಹಿಂದೆ ಕುಮಾರಸ್ವಾಮಿ ಕೈಗೊಂಡಿದ್ದ ಗ್ರಾಮ ವಾಸ್ತವ್ಯ ಕುರಿತಾದ ಪತ್ರಿಕೆಗಳಲ್ಲಿ ಪ್ರಕಟವಾದ...
- Advertisement -spot_img

Latest News

ವೃದ್ಧಾಪ್ಯ, ವಿಧವಾ ವೇತನ ಪಡೆಯುವವರಿಗೆ ಬಿಗ್ ಶಾಕ್ – 82,812 ಜನರ ಪಿಂಚಣಿ ದಿಢೀರ್ ರದ್ದು!

ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ವಿಕಲಚೇತನರ ವೇತನದ ಕೆಲವೇ ನೂರು ರೂಪಾಯಿಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಬೀದರ್ ಜಿಲ್ಲೆಯಲ್ಲಿ ದೊಡ್ಡ ಶಾಕ್...
- Advertisement -spot_img