Saturday, August 15, 2026

Sadashiv commission

ಸದಾಶಿವ ಆಯೋಗದ ವರದಿಯನ್ನು ಕೈ ಬಿಡಿ: ಬಂಜಾರ ಸಮಾಜದ ಕೂಗು…!

www.karnatakatv.net : ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು ಎಂದು ಬಂಜಾರ ಸಮಾಜದವರು ಸೋಮೇಶ್ವರ ತೇರಿನ ಮನೆಯಿಂದ ಬಜಾರ ರೋಡ ಮಾರ್ಗವಾಗಿ ಶಿಗ್ಲಿ ನಾಕಾ ದಾಟಿ ಬಸ್ ನಿಲ್ದಾಣ ಹತ್ತಿರ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ನಂತರ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img