Wednesday, August 5, 2026

Sadashiva Commision

ದಲಿತ ಸಂಘಟನೆಯಿಂದ ಸಚಿವ ಪ್ರಭು ಚವ್ಹಾಣ್ ಕಾರಿಗೆ ಘೇರಾವ್..!

ರಾಯಚೂರು: ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ದಲಿತ ಸಂಘಟನೆಗಳ ಹೋರಾಟಗಾರರು ರಾಯಚೂರಿನಲ್ಲಿ  ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‍ಗೆ ಘೇರಾವ್ ಹಾಕಿದ್ರು. ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಪ್ರಭು ಚವ್ಹಾಣ್ ನಗರದ ಡಿಸಿ ಕಚೇರಿ ಎದುರು ಕಾರಿನಲ್ಲಿ ಆಗಮಿಸುತ್ತಿದ್ದಂತೆಯೇ ದಲಿತ ಸಂಘಟನೆಗಳು ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ಸದಾಶಿವ ಆಯೋಗ ವರದಿ...
- Advertisement -spot_img

Latest News

ಟಿವಿಕೆ ಸರ್ಕಾರದ ಚೊಚ್ಚಲ ಬಜೆಟ್ ಧಮಾಕ – ನವವಧುವಿಗೆ 8 ಗ್ರಾಂ ಚಿನ್ನ ಹಾಗೂ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್!

ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...
- Advertisement -spot_img