Saturday, November 15, 2025

sadashiva rudra temple

ಸೂರ್ಯನಾರಾಯಣ ದೇವಸ್ಥಾನದ ಮಣ್ಣಿನ ಹರಕೆಯ ಪ್ರಾಮುಖ್ಯತೆ ಏನು..?

Spiritual: ದಕ್ಷಿಣ ಕನ್ನಡದಲ್ಲಿರುವ ಹಲವಾರು ಪ್ರಸಿದ್ಧ ದೇವಸ್ಥಾನಗಳಲ್ಲಿ, ಬೆಳ್ತಂಗಡಿಯ ಸೂರ್ಯನಾರಾಯಣ ದೇವಸ್ಥಾನ ಕೂಡ ಒಂದು. ಈ ದೇವಸ್ಥಾನ ಮಣ್ಣಿನ ಹರಕೆಯ ದೇವಸ್ಥಾನವೆಂದೇ ಪ್ರಸಿದ್ಧವಾಗಿದೆ. ಹಾಗಾದ್ರೆ ಈ ದೇವಸ್ಥಾನದ ಪ್ರಾಮುಖ್ಯತೆ ಏನು ಅಂತಾ ತಿಳಿಯೋಣ ಬನ್ನಿ.. ಈ ಸೂರ್ಯ ನಾರಾಯಣ ದೇವಸ್ಥಾನವನ್ನು ಸದಾಶಿವ ರುದ್ರ ದೇವಸ್ಥಾನವೆಂದು ಕರೆಯುತ್ತಾರೆ. ಇದು ಸೂರ್ಯ ಎಂಬ ಹಳ್ಳಿಯಲ್ಲಿರುವ ಕಾರಣ, ಇದಕ್ಕೆ ಸೂರ್ಯನಾರಾಯಣ...
- Advertisement -spot_img

Latest News

7 ರಾಜ್ಯ, 8 ಕ್ಷೇತ್ರಗಳ ಉಪಚುನಾವಣೆ ಬಿಜೆಪಿ, ಕಾಂಗ್ರೆಸ್ ನಡುವೆ ತೀವ್ರ ಫೈಟ್

ದೇಶದ ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಮಿಶ್ರ ಫಲಿತಾಂಶ ಕಂಡುಬಂದಿದೆ. ತೆಲಂಗಾಣದ ಜುಬಿಲಿ ಹಿಲ್ಸ್‌ನಲ್ಲಿ ಕಾಂಗ್ರೆಸ್ ತೀವ್ರ ಮುನ್ನಡೆ ಸಾಧಿಸಿದೆ. ನವೀನ್ ಕುಮಾರ್ ಯಾದವ್ ಬಿಆರ್‌ಎಸ್...
- Advertisement -spot_img