Saturday, March 21, 2026

Sadashivanagar police

ಉಪೇಂದ್ರ–ಪ್ರಿಯಾಂಕಾ ಫೋನ್ ಹ್ಯಾಕ್, ಪ್ರಕರಣದಲ್ಲಿ ಸೈಬರ್ ವಂಚನೆ ಬಯಲು!

ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್‌ ಫೋನ್ ಹ್ಯಾಕ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬ ವ್ಯಕ್ತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಪ್ರಕಾರ, ಆರೋಪಿಯನ್ನು ದೆಹಲಿ ಸೋನಿಯಾ ನಗರದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ವಿಚಾರಣೆಗಾಗಿ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img