Wednesday, August 12, 2026

saddahalli

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಯುವಕನ ಸಾವು..!

https://www.youtube.com/watch?v=PbjP157vQ2A ತಂಗಿ ಮದುವೆ ಸಿದ್ದತೆಯಲ್ಲಿದ್ದ 25 ವರ್ಷದ ಯುವಕ ರವಿ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ. ಶಿಡ್ಲಘಟ್ಟ ತಾಲ್ಲೂಕಿನ ಸದ್ದಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬುವವರ ಮಗ ರವಿ, ಅಡಿಗೆ ಕೆಲಸ ಮಾಡಿಕೊಂಡು ಕುಟುಂಬಾಧಾರಿತವಾಗಿದ್ದ. ಗುರುವಾರ ತಂಗಿಯ ಮದುವೆ ಕಾರ್ಯಕ್ಕೆ ತಯಾರಿಯಲ್ಲಿದ್ದ ರವಿ ಸೋಮವಾರ ಶಿಡ್ಲಘಟ್ಟ ನಗರಕ್ಕೆ ಬಂದು ಸ್ವಗ್ರಾಮಕ್ಕೆ ದ್ವಿಚಕ್ರವಾಹನದಲ್ಲಿ ತೆರಳುವಾಗ ಟ್ರಾಕ್ಟರ್ ಬಡಿದು ಹೆಚ್ಚು ಗಾಯಗೊಂಡಿದೆ. ಚಿಕಿತ್ಸೆಗಾಗಿ ಶಿಡ್ಲಘಟ್ಟ...
- Advertisement -spot_img

Latest News

‘ನನ್ನನ್ನು ಮುಗಿಸಲು ಸುಪಾರಿ’ – ಆರಗ ಬಾಂಬ್

ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...
- Advertisement -spot_img