Thursday, September 10, 2026

sadhana academy

ಮಾದಕ ಕಂಠದ ಸಂಗೀತ ಸಾಧಕಿ ಮಂಜುಳಾ ಗುರುರಾಜ್..!

  ಒಂದುಕಾಲದಲ್ಲಿ ಎಲ್.ಆರ್.ಈಶ್ವರಿ ತಮ್ಮ ಮಾದಕ ಕಂಠಕ್ಕೆ ಜನಪ್ರಿಯರಾಗಿದ್ದರು. ಮುಂದೆ ಕನ್ನಡದಲ್ಲಿ ಅಂತಹ ಸೊಗಡನ್ನು ನೀಡಿದಂತಹ ಗಾಯಕಿ ಮಂಜುಳಾ ಗುರುರಾಜ್. ಅವರು ಇಂತಹ ಗಾಯನಕ್ಕೇ ಸೀಮಿತರಾದವರಲ್ಲ. ಅವರ ಕಂಠಸಿರಿಯಲ್ಲಿನ ವೈವಿಧ್ಯತೆ ಅಪರೂಪದ್ದು. ಇನ್ನೊಂದು ರೀತಿಯಲ್ಲಿ ಕನ್ನಡದಲ್ಲಿ ಪರಭಾಷಾ ಗಾಯಕರ ಪಾರಮ್ಯ ನಡೆಯುತ್ತಿದ್ದಾಗ ಕನ್ನಡದ ಇಂಪನ್ನು ಮೂಡಿಸಿದ ಹೆಗ್ಗಳಿಕೆ ಕೂಡ ಅವರದ್ದೇ. ಮಂಜುಳಾ ಅವರು ಹುಟ್ಟಿದ್ದು ಮೈಸೂರಿನಲ್ಲಿ, ಬೆಳೆದದ್ದು...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img