ಭೋಪಾಲ್ : ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ತಮ್ಮ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದು, ಮತ್ತೊಮ್ಮೆ ಗಮನ ಸೆಳೆಯುವ ವಿಚಾರವನ್ನು ಹೇಳಿದ್ದಾರೆ. ವಾಸ್ತವವಾಗಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮದ್ಯ ಸೇವನೆಯ ಬಗ್ಗೆ ಆಶ್ಚರ್ಯಕರ ಹೇಳಿಕೆಯನ್ನು ನೀಡಿದ್ದಾರೆ.
ಆಲ್ಕೋಹಾಲ್ ಅನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿದರೆ ಅದು ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ. ಹೆಚ್ಚು ಸೇವಿಸಿದರೆ ಅದು ವಿಷವಾಗಿ...
ದೇಶದಲ್ಲಿ ಕೋವಿಡ್ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಹೋಗುತ್ತಿದೆ. ಸಾವು ನೋವುಗಳು ಕೂಡಾ ಜಾಸ್ತಿಯಾಗುತ್ತಿದೆ. ಪರಿಸ್ಥಿತಿ ಮೊದಲಿನಂತಾಗಲು ಇನ್ನು ಎರಡು ವರ್ಷಗಳಾದರೂ ಬೇಕೆ ಬೇಕು. ಈ ಕಾರಣಕ್ಕೆ ಭಾರತದಲ್ಲಿ ಕೋವಿಡ್ ಪ್ರಮಾಣ ಕಡಿಮೆಯಾಗಬೇಕು, ಜನ ಆರಾಮವಾಗಿರಬೇಕು. ಪರಿಸ್ಥಿತಿ ಮೊದಲಿನಂತಾಗಬೇಕು ಅಂದ್ರೆ ನಾವೆಲ್ಲ ಸೇರಿ ಪ್ರತಿದಿನ ಹನುಮಾನ್ ಚಾಲಿಸಾ ಪಠಿಸಬೇಕು ಎಂದು ಸ್ವಾಧ್ವಿ ಪ್ರಗ್ಯಾ ಸಿಂಗ್...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...