ಭೋಪಾಲ್ : ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ತಮ್ಮ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದು, ಮತ್ತೊಮ್ಮೆ ಗಮನ ಸೆಳೆಯುವ ವಿಚಾರವನ್ನು ಹೇಳಿದ್ದಾರೆ. ವಾಸ್ತವವಾಗಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮದ್ಯ ಸೇವನೆಯ ಬಗ್ಗೆ ಆಶ್ಚರ್ಯಕರ ಹೇಳಿಕೆಯನ್ನು ನೀಡಿದ್ದಾರೆ.
ಆಲ್ಕೋಹಾಲ್ ಅನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿದರೆ ಅದು ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ. ಹೆಚ್ಚು ಸೇವಿಸಿದರೆ ಅದು ವಿಷವಾಗಿ...
ದೇಶದಲ್ಲಿ ಕೋವಿಡ್ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಹೋಗುತ್ತಿದೆ. ಸಾವು ನೋವುಗಳು ಕೂಡಾ ಜಾಸ್ತಿಯಾಗುತ್ತಿದೆ. ಪರಿಸ್ಥಿತಿ ಮೊದಲಿನಂತಾಗಲು ಇನ್ನು ಎರಡು ವರ್ಷಗಳಾದರೂ ಬೇಕೆ ಬೇಕು. ಈ ಕಾರಣಕ್ಕೆ ಭಾರತದಲ್ಲಿ ಕೋವಿಡ್ ಪ್ರಮಾಣ ಕಡಿಮೆಯಾಗಬೇಕು, ಜನ ಆರಾಮವಾಗಿರಬೇಕು. ಪರಿಸ್ಥಿತಿ ಮೊದಲಿನಂತಾಗಬೇಕು ಅಂದ್ರೆ ನಾವೆಲ್ಲ ಸೇರಿ ಪ್ರತಿದಿನ ಹನುಮಾನ್ ಚಾಲಿಸಾ ಪಠಿಸಬೇಕು ಎಂದು ಸ್ವಾಧ್ವಿ ಪ್ರಗ್ಯಾ ಸಿಂಗ್...
ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...