Wednesday, March 25, 2026

Sadik Pailwan

ಜಮೀರ್ ಅಹಮದ್ ಅಲ್ಲ ಪರಮಾತ್ಮನೇ ಬಂದು ಹೇಳಿದರೂ ನಾಮಪತ್ರ ವಾಪಸ್ ಪಡೆಯಲ್ಲ: ಸಾದಿಕ್

Davanagere: ದಾವಣಗೆರೆ: ಅಲ್ಪಸಂಖ್ಯಾತರು ಹಾಗೂ ಅಹಿಂದ ವರ್ಗದವರನ್ನು ಕಡೆಗಣಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ತಕ್ಕ ಪಾಠ ಕಲಿಸಲಿಕ್ಕಾಗಿಯೇ ತಾವು ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ತಾವು ಹಿಂದೆ ಸರಿಯುವುದಿಲ್ಲ ಎಂದು ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ನಾಮಪತ್ರ ವಾಪಸ್ ಪಡೆದಿರುವುದಾಗಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇಂತಹ ಅಪಪ್ರಚಾರ...

Davanagere: ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಯಾವ ಒತ್ತಡಕ್ಕೂ ತಲೆಬಾಗುವುದಿಲ್ಲ: ಸಾದಿಕ್ ಪೈಲ್ವಾನ್

Davanagere News: ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿರುವ ನಡುವೆಯೇ ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಮುಸ್ಲಿಂ ಹಾಗೂ ಅಹಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 9ರಂದು ನಡೆಯಲಿರುವ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img