Wednesday, January 21, 2026

Sadukokila

ಸಿನಿಮಾಲೋಕದ ಫಟಾಫಟ್ ಸ್ಟೋರಿ

Film beat: 1.ರಕ್ಕಮ್ಮಗೆ ಬಂಧನ ಭೀತಿ..!: ಕಳೆದ ವರ್ಷದಿಂದಲೂ ಚರ್ಚೆಯಲ್ಲಿರುವ ವಂಚಕ ಸುಖೇಶ್ ಚಂದ್ರಶೇಖರ್‌ನ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದವನ್ನು ಇಡಿ (ಜಾರಿ ನಿರ್ದೇಶನಾಲಯ) ತನಿಖೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಆರೋಪಿಯೆಂದು ಇಡಿ ಪರಿಗಣಿಸಿದೆ. 2.ಸಾದುಕೋಕಿಲ ಸೋಷಿಯಲ್ ಮೀಡಿಯಾಗೆ ಎಂಟ್ರಿ: ಇಷ್ಟು ದಿನ ಸೋಷಿಯಲ್ ಮಿಡಿಯಾದಿಂದ ದೂರವೇ ಇದ್ದ ಕಾಮಿಡಿ ಕಿಂಗ್...

ಡಿ-ಬಾಸ್ ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆ..!

www.karnatakatv.net :2019 ನೇ ಸಾಲಿನ ಸೈಮಾ ಪ್ರಶಸ್ತಿಯಲ್ಲಿ ಯಜಮಾನ ಚಿತ್ರಕ್ಕೆ ಅನೇಕ ಪ್ರಶಸ್ತಿಗಳು ಲಭ್ಯವಾಗಿದ್ದು,  ಯಜಮಾನ ಸಿನಿಮಾದ ನಟನೆಗೆ ಅತ್ಯಯತ್ತಮ ನಟ ಪ್ರಶಸ್ತಿಯನ್ನು ನಟ ದರ್ಶನ್ ಗೆ ಕೊಡಲಾಗಿದೆ. ಹೌದು ನಿನ್ನೆ ನಡೆದ ಸೈಮಾ ಪ್ರಶಸ್ತಿಯಲ್ಲಿ   ಕನ್ನಡ ವಿಭಾಗಕ್ಕೆ ಅತಿ ಹೆಚ್ಚು ಪ್ರಶಸ್ತಿಯನ್ನು ಯಜಮಾನ ಚಿತ್ರವು ತಂದುಕೊಟ್ಟಿದೆ. ಹಾಗೆ ಅತ್ಯುತ್ಯಮ ಸಂಗೀತ ನಿರ್ದೇಶಕ ಪ್ರಶಸ್ತಿಯನ್ನು ಯಜಮಾನ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img