Saturday, September 12, 2026

safe landing successful

Safe landing: ಚಂದ್ರಯಾನ ಯಶಸ್ವಿಗಾಗಿ ಭಗತ್ ಸಿಂಗ್ ಸೇವಾ ಸಂಘದ ವತಿಯಿಂದ ವಿಶೇಷ ಪೂಜೆ..!

ಜಿಲ್ಲಾ ಸುದ್ದಿ : ಚಂದ್ರಯಾನ-3 ವಿಕ್ರಮ್ ಸೇಫ್ ಲ್ಯಾಂಡಿಂಗ್ಗಾಗಿ ಹುಬ್ಬಳ್ಳಿ ನಗರದ ರೈಲ್ವೇ ಸ್ಟೇಷನ್ ಹತ್ತಿರವಿರುವ ಈಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಯಿತು. ಈಶ್ವರ ದೇವರ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು. ವಿಜ್ಞಾನಕ್ಕೆ ದೈವದ ಅನುಗ್ರಹ ಇರಲಿ ಅಂತ ಪೂಜೆ ಮಾಡಲಾಯಿತು. ಭಗತ್ ಸಿಂಗ್ ಸೇವಾ ಸಂಘದ ವತಿಯಿಂದ ಪೂಜೆ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img