Monday, September 14, 2026

safe

ವಿಮಾನದಲ್ಲಿ ಬೆಂಕಿ ಅವಘಡ, ಪ್ರಯಾಣಿಕರು ಸೇಫ್

international news... ಅಬುಧಾಬಿಯಿಂದ  ಹೊರಡಿದ್ದು ವಿಮಾನದ ಒಂದು ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ವಿಮಾನವು ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ. ಯಾವುದೇ ರೀತಿಯ ಅಪಾಯ ಪ್ರಕರಣಗಳು ಕಂಡುಬಂದಿಲ್ಲ, ಒಂದು ಕ್ಷಣಕ್ಕೆ ಜನ ಭಯಗೊಂಡಿದ್ದಾರೆ. ಅಬುಧಾಬಿಯಿಂದ ಕ್ಯಾಲಿಕಟ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಒಂದು ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ. ಸಮುದ್ರ ಮಟ್ಟದಿಂದ ಸುಮಾರು 1,000...

ಪಾತ್ರೆಗಳನ್ನು ಸ್ವಚ್ಛಗೊಳಿಸುವಾಗ ಹೀಗೆ ಮಾಡಿದರೆ..ನಿಮ್ಮ ಕೈಗಳು ಸುರಕ್ಷಿತ..!

Beauty: ಪಾತ್ರೆಗಳನ್ನು ತೊಳೆಯುವುದು ಅನೇಕ ಮಹಿಳೆಯರಿಗೆ ಇಷ್ಟವಿಲ್ಲದ ಕೆಲಸವಾಗಿದೆ. ಮೇಲಾಗಿ ಡಿಶ್ ವಾಶ್ ನಲ್ಲಿರುವ ರಾಸಾಯನಿಕಗಳಿಂದಾಗಿ ಮೃದುವಾದ ಕೈಗಳು ಒರಟಾಗುತ್ತವೆ. ಪಾತ್ರೆಗಳನ್ನು ಸ್ವಚ್ಛಗೊಳಿಸುವಾಗ ಒಂದಿಷ್ಟು ಮುಂಜಾಗ್ರತೆಗಳನ್ನು ಪಾಲಿಸಿದರೆ, ನಿಮ್ಮ ಕೈಗಳು ಸುಂದರವಾಗಿರುತ್ತದೆ. ಸಾಮಾನ್ಯವಾಗಿ ಹುಡುಗಿಯರ ಕೈಗಳು ತುಂಬಾ ತೆಳು ಮತ್ತು ಮೃದುವಾಗಿರುತ್ತದೆ. ಪಾತ್ರೆಗಳನ್ನು ಶುಚಿಗೊಳಿಸುವುದರಿಂದ, ತ್ವಚೆಯಲ್ಲಿ ತೇವಾಂಶ ಕಡಿಮೆಯಾಗುತ್ತದೆ, ರಾಸಾಯನಿಕಗಳಿಗೆ ಒಡ್ಡಿಕೊಳ್ಳುವುದು ಇತ್ಯಾದಿ ಕಾರಣಗಳಿಂದ ಕೆಲವರಲ್ಲಿ ಕೈಗಳ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img