Special Stories: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು, ಯಾವಾಗ ಓರ್ವ ಹೆಣ್ಣು ಧೈರ್ಯವಾಗಿ, ಒಬ್ಬಂಟಿಯಾಗಿ ಮಧ್ಯರಾತ್ರಿ ನಡೆಯುವಳೋ, ಅಂದು ನಮ್ಮ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಬಂದಂತೆ ಅಂತಾ ಹೇಳಿದ್ದರು. ಆದರೆ ಈವರೆಗೆ ನಮಗೆ ಸ್ವಾತಂತ್ರ ಸಿಗಲೇ ಇಲ್ಲ. ಮುಂದೆ ಸಿಗುವ ಭರವಸೆಯೂ ಉಳಿದಿಲ್ಲ. ಏಕೆಂದರೆ, ಹೆಣ್ಣು ಒಬ್ಬಂಟಿಯಾಗಿರದೇ, ಅಣ್ಣ- ಅಪ್ಪ- ಪತಿಯೊಂದಿಗೆ ಇದ್ದರೂ ಕೂಡ ಆಕೆಯನ್ನು...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...