Tuesday, December 23, 2025

saffaward

ಕೇಸರಿ ಶಾಲು, ಹಿಜಾಬ್‌ಗಿಂತ ಶಿಕ್ಷಣ ದೊಡ್ಡದು. : ಎಚ್.ವಿಶ್ವನಾಥ್‌

ಮೈಸೂರು: 'ಶಾಲೆ ಪರಮಪೂಜಿತ ಸ್ಥಳವಾಗಿದ್ದು, ಅಲ್ಲಿ ಧರ್ಮದ ಪ್ರದರ್ಶನಕ್ಕೆ ಅವಕಾಶವಿಲ್ಲ. ಹಿಜಾಬ್‌ ಅಥವಾ ಕೇಸರಿ ಶಾಲು ಮನೆ ಹಾಗೂ ಇತರ ಕಡೆ ಪ್ರದರ್ಶಿಸಬಹುದೇ ಹೊರತು, ಶಾಲೆಗಳಲ್ಲಿ ಅಲ್ಲ' ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು. ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸ ರಾಜಕೀಯ ಪಕ್ಷಗಳಿಂದ ನಡೆಯುತ್ತಿದೆ. ಹಿಂದೂ ಕೋಮುವಾದ,...

ಸ್ಯಾಫ್ ಪ್ರಶಸ್ತಿ ಗೆದ್ದ ಭಾರತದ ಪುಟ್ಬಾಲ್ ತಂಡ

www.karnatakatv.net:ಮಾಲೆ ಭಾರತದ ಪುಟ್ಬಾಲ್ ತಂಡ 8ನೇ ಬಾರಿಗೆ ದಕ್ಷಿಣ ಏಷ್ಯಾ ಪುಟ್ಬಾಲ್ ಫೆಡರೇಷನ್ (ಸ್ಯಾಫ್) ಟ್ರೋಫಿ ಗೆದ್ದುಕೊಂಡಿದೆ. 13 ನೇ ಆವೃತ್ತಿಯ ಟೂರ್ನಿಯಲ್ಲಿ 12 ನೇ ಪೈನಲ್ ಪಂದ್ಯವಾಡಿದ ಭಾರತ ತಂಡ ದಕ್ಷಿಣ ಏಷ್ಯಾ ವಲಯದಲ್ಲಿ ತನ್ನ ಪ್ರಾಭಲ್ಯ ಮುಂದುವರಿಸಿದ್ದು . ತನ್ನ ಕೀರ್ತಿ ಪತಾಕೆಯನ್ನು ಹಾರಿಸಿದೆ .ಈ ಮೂಲಕ ಇಗೊರ್ ಸ್ಟಿಮ್ಯಾಕ್ ಮಾರ್ಗದರ್ಶನದಲ್ಲಿ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img