Tuesday, July 21, 2026

saffaward

ಕೇಸರಿ ಶಾಲು, ಹಿಜಾಬ್‌ಗಿಂತ ಶಿಕ್ಷಣ ದೊಡ್ಡದು. : ಎಚ್.ವಿಶ್ವನಾಥ್‌

ಮೈಸೂರು: 'ಶಾಲೆ ಪರಮಪೂಜಿತ ಸ್ಥಳವಾಗಿದ್ದು, ಅಲ್ಲಿ ಧರ್ಮದ ಪ್ರದರ್ಶನಕ್ಕೆ ಅವಕಾಶವಿಲ್ಲ. ಹಿಜಾಬ್‌ ಅಥವಾ ಕೇಸರಿ ಶಾಲು ಮನೆ ಹಾಗೂ ಇತರ ಕಡೆ ಪ್ರದರ್ಶಿಸಬಹುದೇ ಹೊರತು, ಶಾಲೆಗಳಲ್ಲಿ ಅಲ್ಲ' ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು. ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸ ರಾಜಕೀಯ ಪಕ್ಷಗಳಿಂದ ನಡೆಯುತ್ತಿದೆ. ಹಿಂದೂ ಕೋಮುವಾದ,...

ಸ್ಯಾಫ್ ಪ್ರಶಸ್ತಿ ಗೆದ್ದ ಭಾರತದ ಪುಟ್ಬಾಲ್ ತಂಡ

www.karnatakatv.net:ಮಾಲೆ ಭಾರತದ ಪುಟ್ಬಾಲ್ ತಂಡ 8ನೇ ಬಾರಿಗೆ ದಕ್ಷಿಣ ಏಷ್ಯಾ ಪುಟ್ಬಾಲ್ ಫೆಡರೇಷನ್ (ಸ್ಯಾಫ್) ಟ್ರೋಫಿ ಗೆದ್ದುಕೊಂಡಿದೆ. 13 ನೇ ಆವೃತ್ತಿಯ ಟೂರ್ನಿಯಲ್ಲಿ 12 ನೇ ಪೈನಲ್ ಪಂದ್ಯವಾಡಿದ ಭಾರತ ತಂಡ ದಕ್ಷಿಣ ಏಷ್ಯಾ ವಲಯದಲ್ಲಿ ತನ್ನ ಪ್ರಾಭಲ್ಯ ಮುಂದುವರಿಸಿದ್ದು . ತನ್ನ ಕೀರ್ತಿ ಪತಾಕೆಯನ್ನು ಹಾರಿಸಿದೆ .ಈ ಮೂಲಕ ಇಗೊರ್ ಸ್ಟಿಮ್ಯಾಕ್ ಮಾರ್ಗದರ್ಶನದಲ್ಲಿ...
- Advertisement -spot_img

Latest News

ಕರ್ನಾಟಕದ ಮಹಿಳಾ ಐಪಿಎಸ್‌ಗೆ ಲೈಂ*ಗಿಕ ಕಿರುಕುಳ ಆರೋಪ – ತರಬೇತಿ ನಿರತ ಐಪಿಎಸ್ ಉದಯ್ ಕೃಷ್ಣಾ ಹೇಳ್ತಿರೋದೇನು?

ಸಾಮಾನ್ಯ ಕುಟುಂಬದಿಂದ ಬಂದು, ಕಠಿಣ ಪರಿಶ್ರಮದಿಂದ ಐಪಿಎಸ್ ಹುದ್ದೆ ಗಿಟ್ಟಿಸಿಕೊಂಡು ಸಾವಿರಾರು ಯುವಕರಿಗೆ ಪ್ರೇರಣೆಯಾಗಿದ್ದ ಅಧಿಕಾರಿಯೊಬ್ಬರು ಈಗ ಕರಾಳ ಆರೋಪ ಎದುರಿಸುತ್ತಿದ್ದಾರೆ. ಹೈದರಾಬಾದ್‌ನ ‘ಸರ್ದಾರ್ ವಲ್ಲಭಭಾಯಿ...
- Advertisement -spot_img