Sunday, September 8, 2024

sagar puranik

ನಮ್ಮ ಕಲೆ ನಮ್ಮ ಕೈ ಬಿಡಲಿಲ್ಲ..ರಾಷ್ಟ್ರೀಯ ಪ್ರಶಸ್ತಿ ಜವಾಬ್ದಾರಿ ಹೆಚ್ಚಿಸಿದೆ..!

ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ.  ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂಬ ಸಾರಂಶದೊಂದಿಗೆ ಹಳ್ಳಿಯಲ್ಲಿ ತೆರೆದುಕೊಳ್ಳುವ ಟೀಸರ್ ನಲ್ಲಿ ಡೊಳ್ಳಿನ ಮಹತ್ವದ ಬಗ್ಗೆ...

ಕರ್ನಾಟಕ ಟಿವಿ ಜೊತೆ ‘ಡೊಳ್ಳು’ ನಿರ್ಮಾಪಕ ಪವನ್ ಒಡೆಯರ್ ಮಾತು..!

ಗ್ರಾಮೀಣ ಭಾಗದಲ್ಲಿ ಹಾಸು ಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾಹೂರಣ ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಈ ಖುಷಿಯ ಸುದ್ದಿಯನ್ನ ಡೊಳ್ಳು ಚಿತ್ರದ ನಿರ್ಮಾಪಕ ಪವನ್ ಒಡೆಯರ್ ಮೊದಲ ಬಾರಿಗೆ ಕರ್ನಾಟಕ ಟಿವಿ ಜೊತೆ ಖುಷಿ ಹಂಚಿಕೊAಡಿದ್ದಾರೆ. ಕನ್ನಡದಲ್ಲಿ ಕಮರ್ಷಿಯಲ್, ಹೊಡಿಬಡಿ, ಪ್ರೀತಿ-ಪ್ರೇಮ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img