Sunday, April 12, 2026

sagara

ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್ ಟಿ ತಿಮ್ಮಪ್ಪ ಹೆಗಡೆ ವಿಧಿವಶ

ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಲ್​.ಟಿ. ತಿಮ್ಮಪ್ಪ ಹೆಗಡೆ (94) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಮ್ಮಪ್ಪ ಅವರು ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಎಲ್​.ಟಿ. ತಿಮ್ಮಪ್ಪ ಹೆಗಡೆ ಅವರು ಎರಡೂ ಬಾರಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. 1978 ಹಾಗೂ 1983ರ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img