Sagara News : ಎಲ್ಲಾ ದೇವಾಲಯದಲ್ಲೂ ಹುಂಡಿ ಇರುತ್ತೆ. ಆದ್ರೆ ಇಲ್ಲಿ ದೇಗುಲದ ಒಳಗೆ ಹುಂಡಿ ಇಲ್ಲ. ದೇಗುಲದ ಹೊರಗಿರೋ ಹುಂಡಿ ಇದು. ಇದರಲ್ಲಿ ಕಾಸು ಹಾಕೋದಿಲ್ಲ, ದೇವರನ್ನೇ ಹಾಕುತ್ತಾರೆ. ಇದೇನು ಆಶ್ಚರ್ಯ ಅಂತೀರಾ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್......
ಶಿವಮೊಗ್ಗದ ಆನಂದಸಾಗರ ಟ್ರಸ್ಟ್ 5 ವರ್ಷದಿಂದ ಜನಸೇವೆಯಲ್ಲಿ ತೊಡಗಿಕೊಂಡಿದೆ. ಸಾಗರದ ಸುತ್ತಮುತ್ತಲಿನ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಹೆಜ್ಜೆ...
political news
ಮಾಜಿ ಶಾಸಕರಾದ ಎಲ್.ಟಿ ತಿಮ್ಮಪ್ಪ ಹೆಗ್ಡೆಯವರ ನಿಧನಕ್ಕೆ ಶಾಸಕ ಹೆಚ್.ಹಾಲಪ್ಪನವರು ಸಂತಾಪ ಸೂಚಿಸಿದ್ದಾರೆ. 1978 ಮತ್ತು 1983 ರಲ್ಲಿ ಸಾಗರ ಕ್ಷೇತ್ರದ ಶಾಸಕರಾಗಿ, ಸಾಗರದ ಅಪ್ಸ್ ಕೋಸ್, ತೋಟಗಾರ್ಸ್, ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘಗಳ ಸ್ಥಾಪನೆಗೆ ಪ್ರಮುಖ ಪಾತ್ರ ವಹಿಸಿದ್ದರು ಹಾಗೂ ಸಂಸ್ಥಾಪಕ ಅಧ್ಯಕ್ಷರಾಗಿ, ಕ್ಯಾಂಪ್ಕೋ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾಗಿ, ಕೇಂದ್ರ ಸಾಂಬಾರು...
ಸಾಗರ: ರಾಜಕಾರಣದ ಹಿರಿಯ ಮುತ್ಸದ್ದಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಒತ್ತುಕೊಟ್ಟ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕರಾದ ಎಲ್.ಟಿ. ತಿಮ್ಮಪ್ಪನವರು ಇಂದು ನಿಧನರಾಗಿದ್ದಾರೆ. ಸಾಗರದ ಜನತೆಯ ಜನಮಾನಸದಲ್ಲಿ ಉಳಿದಿರುವ ಕೆಲವು ರಾಜಕಾರಣಿಗಳ ಪೈಕಿ ಎಲ್.ಟಿ. ತಿಮ್ಮಪ್ಪನವರು ಸಹ ಒಬ್ಬರು. ಸಾಗರದಲ್ಲಿ ಕಾಂಗ್ರೇಸ್ ಪಕ್ಷವನ್ನು ಧೃಡವಾಗಿ ಕಟ್ಟಿ ಬೆಳೆಸಿದ ಚೇತನವೊಂದು ಇಂದು ನಮ್ಮನ್ನಗಲಿದೆ....