political news:
ಸಾಗರ:
ಈಗಾಗಲೆ ಕೆಲವು ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್ ಪಕ್ಷ 224 ರಲ್ಲಿ 124 ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ನೀಡಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಟಿಕೆಟ್ ಪಡೆದ ಸಂತೋಷದಲ್ಲಿ ಅಭ್ಯರ್ಥಿಗಳು ಭರದಿಂದ ಪ್ರಚಾರ ಕೈಗೊಂಡಿರುವ ಬೆನ್ನಲ್ಲೆ ಟಿಕೆಟ್ ವಂಚಿತರಿಗೆ ಅಸಮದಾನ ಉಂಟಾಗಿದೆ. ಹಾಗಾಗಿ ಟಿಕೆಟ್ ವಂಚಿತರ ಬೆಂಬಲಿಗರು ಆಕ್ರೋಶವನ್ನು ವ್ಯಕ್ತಪಡಿಸುತಿದ್ದಾರೆ. ಈಗಾಗಲೆ ಟಿಕೆಟ್...
ಗೊಬ್ಬರ ಇಲ್ಲದೇ ರೈತರು ಪರದಾಡ್ತಿರೋ ಸಂದರ್ಭದಲ್ಲಿ, ಸರ್ಕಾರದ ಗೋದಾಮಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಕಳ್ಳಸಾಗಣೆಯಾಗಿದೆ. ನಂಜನಗೂಡಿನ ಗೋದಾಮಿನಿಂದ ಗೊಬ್ಬರ ಸಾಗಿಸಲಾಗುತ್ತಿದ್ದ ಘಟನೆ ಇದೀಗ ರಾಜ್ಯದ ರೈತರಲ್ಲಿ...