Monday, September 7, 2026

sagara

ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್ ಟಿ ತಿಮ್ಮಪ್ಪ ಹೆಗಡೆ ವಿಧಿವಶ

ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಲ್​.ಟಿ. ತಿಮ್ಮಪ್ಪ ಹೆಗಡೆ (94) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಮ್ಮಪ್ಪ ಅವರು ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಎಲ್​.ಟಿ. ತಿಮ್ಮಪ್ಪ ಹೆಗಡೆ ಅವರು ಎರಡೂ ಬಾರಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. 1978 ಹಾಗೂ 1983ರ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img