Sunday, March 15, 2026

sage

ಸಚಿವ ಸೋಮಣ್ಣನ ರಾಜಕೀಯ ಕವಲುದಾರಿ

ರಾಜಕೀಯದಲ್ಲಿ ಯಾರು ಮಿತ್ರರಲ್ಲ ಯಾರು ಶತ್ರುಗಳಲ್ಲ. ನಾನೇನು ಸನ್ಯಾಸಿ ಅಲ್ಲ ರಾಜಕಾರಣದಲ್ಲಿ ಹಲವು ಕವಲುದಾರಿಗಳಿರುತ್ತವೆ.ಎಂದು ಸಚಿವ ಸೋಮಣ್ಣ ಮಅಧ್ಯಮದವರ ಮುಂದೆ ಹೇಳಿರುವುದನ್ನು ನೋಡಿದರೆ ಪಕ್ಷ ಬದಲಾವಣೆ ಮಾಡುವ ಲಕ್ಷಣಗಳು ಕಾಣುತ್ತಿವೆ.ಬಿಜೆಪಿಯಿಂದ ಕಾಂಗ್ರೆಸ್ ಕಡೆ ಮುಖ ಮಾಡೊದ್ದಾರೆ ಎಂದು ತಿಳಿಯುತ್ತದೆ. ನಾನು ಯಾವತ್ತು ನನ್ನ ಮಕ್ಕಳನ್ನು ರಾಜಕಾರಣಕ್ಕೆ ತಂದವನಲ್ಲ ಬೇರೆ ರಾಜಕಾರಣಿಗಳ ಮಕ್ಕಳಿಗೆ ಟಿಕೆಟ್ ಇಲ್ಲವೆಂದರೆ ನನಗೂ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img