ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಮಾಜಿ ಸಂಸದ ರಮೇಶ್ ಕತ್ತಿ ಬಣ ಗೆದ್ದು ಬೀಗಿದೆ. ಎಲ್ಲಾ 15 ಸ್ಥಾನಗಳನ್ನು ಕತ್ತಿ ಬಣ ಕ್ಲೀನ್ಸ್ವೀಪ್ ಮಾಡಿದೆ. ಗೆಲುವು ಸಾಧಿಸುವ ಹಠದಲ್ಲಿದ್ದ ಜಾರಕಿಹೊಳಿ ಸಹೋದರರಿಗೆ ಭಾರೀ ಮುಖಭಂಗವಾಗಿದೆ. ಗೆಲುವಿನ ಸಂಭ್ರಮದಲ್ಲಿ ರಮೇಶ್ ಕತ್ತಿ ಬೆಂಬಲಿಗರಿಂದ, ಸತೀಶ್ ಜಾರಕಿಹೊಳಿ ಬೆಂಬಲಿಗರಿದ್ದ ಕಾರಿನ ಮೇಲೆ...
Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...