Saturday, April 4, 2026

Sahoo

ಪ್ರಭಾಸ್ ಹೇಳ್ತಾರಂತೆ ಗುಡ್ ನ್ಯೂಸ್- ನಾಳೆವರೆಗೂ ಕಾಯಲೇಬೇಕು ಫ್ಯಾನ್ಸ್

ಟಾಲಿವುಡ್ ಡಾರ್ಲಿಂಗ್ ಪ್ರಭಾಸ್ ಅಭಿಮಾನಿಗಳಿಗೆ ಸಂತೋಷದ ವಿಚಾರವನ್ನ ಶೇರ್ ಮಾಡಲಿದ್ದಾರೆ. ಈ ಬಗ್ಗೆ ಇನ್ಸ್ ಟಾಗ್ರಾಂನಲ್ಲಿ ವಿಡಿಯೋ ಮೂಲಕ ಹೇಳಿಕೊಂಡಿರೋ ನಟ ಪ್ರಭಾಸ್,’ನಿಮ್ಮೆಲ್ಲರಿಗೂ ಒಂದು ಗುಡ್ ನ್ಯೂಸ್ ಕೊಡ್ತಿದ್ದೀನಿ. ಅದೇನು ಅಂತ ತಿಳ್ಕೊಬೇಕಾದ್ರೆ ನೀವು ನಾಳೆ ನನ್ನ ಇನ್ಸ್ ಟಾಗ್ರಾಂ ಖಾತೆ ಚೆಕ್ ಮಾಡಿ’. ಅಂತ ಹೇಳಿಕೊಂಡಿದ್ದಾರೆ. ಬಾಹುಬಲಿ ನೀಡೋ ಆ ಸರ್ಪ್ರೈಸ್ ಏನಿರಬಹುದು ಅಂತ ಹುಳ ಬಿಟ್ಕೊಂಡಿರೋ ಅಭಿಮಾನಿಗಳು ಮಾತ್ರ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img