Thursday, August 20, 2026

sahukar

ಸಿಡಿ ಸಾಹುಕಾರ್ ಆಡಿಯೋ ಬ್ಲಾಸ್ಟ್ ನಲ್ಲಿದೆ ಡಿಕೆಶಿ  ಜನ್ಮಜಾಲ..!

Political News: ರಾಜ್ಯದಲ್ಲಿ ಇದೀಗ ಮತ್ತೆ ಸಿಡಿ ವಿಚಾರ ಬುಗಿಲೆದ್ದಿದೆ. ಸಾಹುಕಾರ್ ರಮೇಶ್ ಜಾರಕಿಹೊಳಿ ಡಿಕೆ ಶಿವಕುಮಾರ್ ವಿರುದ್ಧ ನಿರಂತರ ಆರೋಪಗಳನ್ನು ಮಾಡುತ್ತಿದ್ದಾರೆ. ಜೊತೆಗೆ ಆಡಿಯೋ ಬಾಂಬ್ ಕೂಡಾ  ಸಿಡಿಸಿದ್ದಾರೆ. ಆಡಿಯೋದಲ್ಲಿ ಸಂಪೂರ್ಣವಾಗಿ ಡಿಕೆಶಿ ಜನ್ಮವನ್ನೇ ಜಾಲಾಡಿದಂತಿದೆ. ರಮೇಶ್ ಜಾರಕಿಹೊಳಿ ಬಿಡುಗಡೆ ಮಾಡಿದಂತಹ ಆಡಿಯೋದಲ್ಲಿ ಡಿಕೆಶಿ ಮಾತನಾಡಿರುವ ಪ್ರಕಾರವಾಗಿ ದುಬೈ ನಲ್ಲಿ ನನಗೆ ಮನೆ ಇದೆ....
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img