Monday, March 23, 2026

sahukar

ಸಿಡಿ ಸಾಹುಕಾರ್ ಆಡಿಯೋ ಬ್ಲಾಸ್ಟ್ ನಲ್ಲಿದೆ ಡಿಕೆಶಿ  ಜನ್ಮಜಾಲ..!

Political News: ರಾಜ್ಯದಲ್ಲಿ ಇದೀಗ ಮತ್ತೆ ಸಿಡಿ ವಿಚಾರ ಬುಗಿಲೆದ್ದಿದೆ. ಸಾಹುಕಾರ್ ರಮೇಶ್ ಜಾರಕಿಹೊಳಿ ಡಿಕೆ ಶಿವಕುಮಾರ್ ವಿರುದ್ಧ ನಿರಂತರ ಆರೋಪಗಳನ್ನು ಮಾಡುತ್ತಿದ್ದಾರೆ. ಜೊತೆಗೆ ಆಡಿಯೋ ಬಾಂಬ್ ಕೂಡಾ  ಸಿಡಿಸಿದ್ದಾರೆ. ಆಡಿಯೋದಲ್ಲಿ ಸಂಪೂರ್ಣವಾಗಿ ಡಿಕೆಶಿ ಜನ್ಮವನ್ನೇ ಜಾಲಾಡಿದಂತಿದೆ. ರಮೇಶ್ ಜಾರಕಿಹೊಳಿ ಬಿಡುಗಡೆ ಮಾಡಿದಂತಹ ಆಡಿಯೋದಲ್ಲಿ ಡಿಕೆಶಿ ಮಾತನಾಡಿರುವ ಪ್ರಕಾರವಾಗಿ ದುಬೈ ನಲ್ಲಿ ನನಗೆ ಮನೆ ಇದೆ....
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img