Friday, November 14, 2025

sahukar ramesh jarakiholi

ಸಾಹುಕಾರ್ ಹೆಬ್ಬಾಳ್ಕರ್ ನಡುವೆ ಶುರುವಾಗಿದೆ  ‘ಪ್ರತಿಮೆ’ ಸಂಘರ್ಷ…!

State News: Feb:24: ಕುಂದಾನಗರಿ ಬೆಳಗಾವಿಯಲ್ಲಿ  ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಾಹುಕಾರ್ ರಮೇಶ್ ಜಾರಕಿಹೊಳಿ ನಡುವೆ ವಾರ್ ಶುರುವಾಗಿದೆ. ಟಾಕ್ ವಾರ್ ಗಳು ತಟಸ್ಥವಾಗುತ್ತಿದ್ದಂತೆ ಇದೀಗ ಪ್ರತಿಮೆ  ಸಂಘರ್ಷ ಪ್ರಾರಂಭವಾಗಿದೆ. ಬೆಳಗಾವಿಯಲ್ಲಿ  ಮರಾಠಿಗರು ಅಧಿಕವಿರುವ ಕಾರಣದಿಂದಾಗಿ  ಇಬ್ಬರೂ ಕೂಡಾ ಮತವೊಲಿಸುವ ಪ್ಲಾನ್ ಮಾಡುತ್ತಿದ್ದಾರೆ. ಸರಕಾರದಿಂದಲೇ ಪ್ರತಿಮೆ ಅನಾವರಣವಾಗಬೇಕೆಂದು ಸಾಹುಕಾರ್ ಸತತವಾಗಿ ಶ್ರಮಿಸುತ್ತಿದ್ದರೆ ಇತ್ತ ಹೆಬ್ಬಾಳ್ಕರ್...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img