Friday, July 24, 2026

sahukar ramesh jarakiholi

ಸಾಹುಕಾರ್ ಹೆಬ್ಬಾಳ್ಕರ್ ನಡುವೆ ಶುರುವಾಗಿದೆ  ‘ಪ್ರತಿಮೆ’ ಸಂಘರ್ಷ…!

State News: Feb:24: ಕುಂದಾನಗರಿ ಬೆಳಗಾವಿಯಲ್ಲಿ  ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಾಹುಕಾರ್ ರಮೇಶ್ ಜಾರಕಿಹೊಳಿ ನಡುವೆ ವಾರ್ ಶುರುವಾಗಿದೆ. ಟಾಕ್ ವಾರ್ ಗಳು ತಟಸ್ಥವಾಗುತ್ತಿದ್ದಂತೆ ಇದೀಗ ಪ್ರತಿಮೆ  ಸಂಘರ್ಷ ಪ್ರಾರಂಭವಾಗಿದೆ. ಬೆಳಗಾವಿಯಲ್ಲಿ  ಮರಾಠಿಗರು ಅಧಿಕವಿರುವ ಕಾರಣದಿಂದಾಗಿ  ಇಬ್ಬರೂ ಕೂಡಾ ಮತವೊಲಿಸುವ ಪ್ಲಾನ್ ಮಾಡುತ್ತಿದ್ದಾರೆ. ಸರಕಾರದಿಂದಲೇ ಪ್ರತಿಮೆ ಅನಾವರಣವಾಗಬೇಕೆಂದು ಸಾಹುಕಾರ್ ಸತತವಾಗಿ ಶ್ರಮಿಸುತ್ತಿದ್ದರೆ ಇತ್ತ ಹೆಬ್ಬಾಳ್ಕರ್...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img