State News:
Feb:24: ಕುಂದಾನಗರಿ ಬೆಳಗಾವಿಯಲ್ಲಿ ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಾಹುಕಾರ್ ರಮೇಶ್ ಜಾರಕಿಹೊಳಿ ನಡುವೆ ವಾರ್ ಶುರುವಾಗಿದೆ. ಟಾಕ್ ವಾರ್ ಗಳು ತಟಸ್ಥವಾಗುತ್ತಿದ್ದಂತೆ ಇದೀಗ ಪ್ರತಿಮೆ ಸಂಘರ್ಷ ಪ್ರಾರಂಭವಾಗಿದೆ. ಬೆಳಗಾವಿಯಲ್ಲಿ ಮರಾಠಿಗರು ಅಧಿಕವಿರುವ ಕಾರಣದಿಂದಾಗಿ ಇಬ್ಬರೂ ಕೂಡಾ ಮತವೊಲಿಸುವ ಪ್ಲಾನ್ ಮಾಡುತ್ತಿದ್ದಾರೆ. ಸರಕಾರದಿಂದಲೇ ಪ್ರತಿಮೆ ಅನಾವರಣವಾಗಬೇಕೆಂದು ಸಾಹುಕಾರ್ ಸತತವಾಗಿ ಶ್ರಮಿಸುತ್ತಿದ್ದರೆ ಇತ್ತ ಹೆಬ್ಬಾಳ್ಕರ್...
Special Podcast: ದಿವಂಗತ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರು ವಿಧವಾ ಜೀವನದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಸಮಾಜ ವಿಧವೆಯರನ್ನು, ಡಿವೋರ್ಸ್...