ಇವತ್ತು ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಗ್ತಾ ಇದೆ. ದೇವರೊಂದೆ ನಾಮ ಹಲವು ಎಂಬಂತೆ, ಮಕರ ಸಂಕ್ರಾಂತಿಯನ್ನ ಬೇರೆ ಬೇರೆ ರಾಜ್ಯಗಳಲ್ಲಿ , ಬೇರೆ ಬೇರೆ ಹೆಸರುಗಳಿಂದ ಕರೆಯಲಾಗತ್ತೆ. ಬೇರೆ ಬೇರೆ ರೀತಿ ಸೆಲೆಬ್ರೇಟ್ ಮಾಡಲಾಗತ್ತೆ. ಅದೇ ರೀತಿ ಆಂಧ್ರಪ್ರದೇಶದಲ್ಲಿ ಪೊಂಗಲ್ ಹಬ್ಬವನ್ನ ಭರ್ಜರಿಯಾಗೇ ಸೆಲೆಬ್ರೇಟ್ ಮಾಡ್ತಾರೆ. ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರು ಕೂಡ, ಪೊಂಗಲ್...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...