Wednesday, February 11, 2026

#saibaba temple

Sai baba:ದೇವಸ್ಥಾನಕ್ಕೆ ದೇಣಿಗೆ ನೀಡಿದ ಭಿಕ್ಷುಕ

ವಿಜಯವಾಡ:ಹಲವು ದಿನಗಳಿಂದ ಭಿಕ್ಷೆ ಬೇಡುತಿದ್ದ ವಿಜಯವಾಡದ ಯಾದಿರೆಡ್ಡಿ  ಎನ್ನುವ ಹಿರಿಯ ವ್ಯಕ್ತಿ ಕೆಲವು ದಿನಗಳ ಹಿಂದೆ ವಿಜಯವಾಡದ ಸಾಯಿಬಾಬ ದೇವಸ್ಥಾನಕ್ಕೆ 17 ಲಕ್ಷ ದೇಣಿಗೆಯನ್ನು ನೀಡಿದ್ದಾನೆ. ಯಾದಿ ರೆಡ್ಡಿ ಎನ್ನುವ ವ್ಯಕ್ತಿ ಹಲವು ವರ್ಷಗಳಿಂದ ಕೊದಂಡರಾಮ ಮತ್ತು ಸಾಯಿಬಾಬ ಹಾಗೂ ಕನಕದುರ್ಗ ದೇವಿ ದೇವಸ್ಥಾನಗಳ ಮುಂದೆ ಬಿಕ್ಷೇ ಬೇಡಿಕೊಂಡು ಜೀವನ ನಡೆಸುತಿದ್ದ ಇಷ್ಟು ದಿನಗಳ...
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img