Sunday, August 16, 2026

#saibaba temple

Sai baba:ದೇವಸ್ಥಾನಕ್ಕೆ ದೇಣಿಗೆ ನೀಡಿದ ಭಿಕ್ಷುಕ

ವಿಜಯವಾಡ:ಹಲವು ದಿನಗಳಿಂದ ಭಿಕ್ಷೆ ಬೇಡುತಿದ್ದ ವಿಜಯವಾಡದ ಯಾದಿರೆಡ್ಡಿ  ಎನ್ನುವ ಹಿರಿಯ ವ್ಯಕ್ತಿ ಕೆಲವು ದಿನಗಳ ಹಿಂದೆ ವಿಜಯವಾಡದ ಸಾಯಿಬಾಬ ದೇವಸ್ಥಾನಕ್ಕೆ 17 ಲಕ್ಷ ದೇಣಿಗೆಯನ್ನು ನೀಡಿದ್ದಾನೆ. ಯಾದಿ ರೆಡ್ಡಿ ಎನ್ನುವ ವ್ಯಕ್ತಿ ಹಲವು ವರ್ಷಗಳಿಂದ ಕೊದಂಡರಾಮ ಮತ್ತು ಸಾಯಿಬಾಬ ಹಾಗೂ ಕನಕದುರ್ಗ ದೇವಿ ದೇವಸ್ಥಾನಗಳ ಮುಂದೆ ಬಿಕ್ಷೇ ಬೇಡಿಕೊಂಡು ಜೀವನ ನಡೆಸುತಿದ್ದ ಇಷ್ಟು ದಿನಗಳ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img