Wednesday, February 11, 2026

saif alikhan

‘ಓಕೆ ಬೈ.. ನನ್ನ ಮಕ್ಕಳನ್ನು ನಾನು ಎಂದಿಗಿಂತ ಹೆಚ್ಚು ಮುದ್ದಿಸಬೇಕು’

ಇದೇ ಡಿಸೆಂಬರ್‌ 13ರಂದು ಕರೀನಾ ಕಪೂರ್ ಮತ್ತು ಅಮೃತಾ ಅರೋರಾಗೆ ಕೊರೊನಾ ಲಕ್ಷಣವಿದ್ದರೂ ಕೂಡ ಇಬ್ಬರೂ ಬೇರೆ ಬೇರೆ ಪಾರ್ಟಿಗಳಲ್ಲಿ ಭಾಗವಹಿಸಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಮುಂಬೈ ಮಹಾನಗರ ಪಾಲಿಕೆಯವರು, ಮನೆಯಲ್ಲಿ ಕ್ವಾರಂಟೈನ್ ಆಗಬೇಕು ಎಂದು ಆದೇಶ ನೀಡಿದ್ದರು. ಇಲ್ಲವಾದಲ್ಲಿ ಪೊಲೀಸ್ ಕಂಪ್ಲೇಂಟ್ ನೀಡುವುದಾಗಿ ಹೇಳಿದ್ದರು. ಹಾಗಾಗಿ ಕರೀನಾ ಇಂದಿನವರೆಗೆ ಕ್ವಾರಂಟೈನ್‌ನಲ್ಲಿ ಇದ್ದರು....
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img