Sunday, September 6, 2026

saif alikhan

‘ಓಕೆ ಬೈ.. ನನ್ನ ಮಕ್ಕಳನ್ನು ನಾನು ಎಂದಿಗಿಂತ ಹೆಚ್ಚು ಮುದ್ದಿಸಬೇಕು’

ಇದೇ ಡಿಸೆಂಬರ್‌ 13ರಂದು ಕರೀನಾ ಕಪೂರ್ ಮತ್ತು ಅಮೃತಾ ಅರೋರಾಗೆ ಕೊರೊನಾ ಲಕ್ಷಣವಿದ್ದರೂ ಕೂಡ ಇಬ್ಬರೂ ಬೇರೆ ಬೇರೆ ಪಾರ್ಟಿಗಳಲ್ಲಿ ಭಾಗವಹಿಸಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಮುಂಬೈ ಮಹಾನಗರ ಪಾಲಿಕೆಯವರು, ಮನೆಯಲ್ಲಿ ಕ್ವಾರಂಟೈನ್ ಆಗಬೇಕು ಎಂದು ಆದೇಶ ನೀಡಿದ್ದರು. ಇಲ್ಲವಾದಲ್ಲಿ ಪೊಲೀಸ್ ಕಂಪ್ಲೇಂಟ್ ನೀಡುವುದಾಗಿ ಹೇಳಿದ್ದರು. ಹಾಗಾಗಿ ಕರೀನಾ ಇಂದಿನವರೆಗೆ ಕ್ವಾರಂಟೈನ್‌ನಲ್ಲಿ ಇದ್ದರು....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img