Wednesday, July 30, 2025

Saifullah

ಬೆಂಗಳೂರು ದಾಳಿಯ ರೂವಾರಿ : ಲಷ್ಕರ್-ಎ-ತೊಯ್ಬಾದ ನಟೋರಿಯಸ್‌ ಟೆರರಿಸ್ಟ್‌ ಖಲಾಸ್‌..!

ಬೆಂಗಳೂರು : ಒಂದಾದ ಮೇಲೊಂದರಂತೆ ಭಯೋತ್ಪಾದಕ ಪಾಕಿಸ್ತಾನದಲ್ಲಿ ಉಗ್ರರ ಮಾರಣಹೋಮ ನಡೆಯುತ್ತಿದೆ. ಕಳೆದ ಮೇ7 ರಂದು ಭಾರತವು ಏರ್‌ಸ್ಟ್ರೈಕ್‌ ನಡೆಸಿ ಆಪರೇಷನ್‌ ಸಿಂಧೂರ್‌ ಮೂಲಕ ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅವರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಹೀಗೆ ಪಾಪಿಗಳ ಒಡಲಲ್ಲಿರುವ ಟೆರರಿಸ್ಟ್‌ಗಳಿಗೆ ಅಂತಿಮ ಕ್ಷಣಗಳನ್ನು ತೋರಿಸುವ ಕಾರ್ಯ ಮುಂದುವರೆದಿದೆ. ಆದರೆ ಬೆಂಗಳೂರು ಐಐಎಸ್‌ಸಿ ಸೇರಿದಂತೆ ಭಾರತದಲ್ಲಿ...
- Advertisement -spot_img

Latest News

ಡಾಕ್ಟರ್‌ಗೆ ಶಾಕ್ – ಕೋಲಾರದಲ್ಲಿ ಹೊಸ ಬ್ಲಡ್ ಗ್ರೂಪ್!

ವಿಶ್ವದಲ್ಲೇ ಎಲ್ಲೂ ಕಾಣ ಸಿಗದ ವಿಭಿನ್ನ ಹೊಸ ರಕ್ತ ಗುಂಪು ಕಂಡು ಬಂದಿದೆ. ಹೌದು ಕರ್ನಾಟಕದ ಕೋಲಾರ ಜಿಲ್ಲೆಯ 38 ವರ್ಷದ ಮಹಿಳೆಯೊಬ್ಬರ ರಕ್ತದಲ್ಲಿ ಪತ್ತೆಯಾದ...
- Advertisement -spot_img