Tuesday, July 28, 2026

Saifullah

ಬೆಂಗಳೂರು ದಾಳಿಯ ರೂವಾರಿ : ಲಷ್ಕರ್-ಎ-ತೊಯ್ಬಾದ ನಟೋರಿಯಸ್‌ ಟೆರರಿಸ್ಟ್‌ ಖಲಾಸ್‌..!

ಬೆಂಗಳೂರು : ಒಂದಾದ ಮೇಲೊಂದರಂತೆ ಭಯೋತ್ಪಾದಕ ಪಾಕಿಸ್ತಾನದಲ್ಲಿ ಉಗ್ರರ ಮಾರಣಹೋಮ ನಡೆಯುತ್ತಿದೆ. ಕಳೆದ ಮೇ7 ರಂದು ಭಾರತವು ಏರ್‌ಸ್ಟ್ರೈಕ್‌ ನಡೆಸಿ ಆಪರೇಷನ್‌ ಸಿಂಧೂರ್‌ ಮೂಲಕ ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅವರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಹೀಗೆ ಪಾಪಿಗಳ ಒಡಲಲ್ಲಿರುವ ಟೆರರಿಸ್ಟ್‌ಗಳಿಗೆ ಅಂತಿಮ ಕ್ಷಣಗಳನ್ನು ತೋರಿಸುವ ಕಾರ್ಯ ಮುಂದುವರೆದಿದೆ. ಆದರೆ ಬೆಂಗಳೂರು ಐಐಎಸ್‌ಸಿ ಸೇರಿದಂತೆ ಭಾರತದಲ್ಲಿ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img