Monday, October 27, 2025

Saint Kuriakos Elias Chavara

Vice President Venkaiah Naidu : ರಾಷ್ಟ್ರದ ಸಂಸ್ಕೃತಿ, ಸಂವಿಧಾನದ ವಿರುದ್ಧ ದ್ವೇಷದ ಬಗ್ಗೆ ಭಾಷಣ..!

ಕೇರಳದ ಕೊಟ್ಟಾಯಂನಲ್ಲಿ ಸಂತ ಕುರಿಯಾಕೋಸ್ ಎಲಿಯಾಸ್ ಚವರ ಅವರ 150 ನೇ ಪುಣ್ಯತಿಥಿಯ ಅಂಗವಾಗಿ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಉಪರಾಷ್ಟ್ರಪತಿ, ಪ್ರತಿಯೊಬ್ಬ ವ್ಯಕ್ತಿಯು ದೇಶದಲ್ಲಿ ತನ್ನ ನಂಬಿಕೆಯನ್ನು ಅಭ್ಯಾಸ ಮಾಡಲು ಮತ್ತು ಬೋಧಿಸಲು ಹಕ್ಕನ್ನು ಹೊಂದಿದ್ದಾನೆ. ನಿಮ್ಮ ಧರ್ಮವನ್ನು ಅಭ್ಯಾಸ ಮಾಡಿ ಆದರೆ ದ್ವೇಷಪೂರಿತ ಮಾತುಗಳು ಮತ್ತು ಬರಹಗಳಲ್ಲಿ ತೊಡಗಿಸಿಕೊಳ್ಳಬೇಡಿ ಎಂದು ಅವರು...
- Advertisement -spot_img

Latest News

ರಾಜ್ಯ ಸಂಪುಟದಲ್ಲಿ ಬದಲಾವಣೆ, ಕೊನೆ ಹಂತದಲ್ಲಿದೆ ‘ಪುನರ್‌ರಚನೆ’

ರಾಜ್ಯ ರಾಜಕೀಯದಲ್ಲಿ ಹೊಸ ಹೊಸ ಗದ್ದಲಗಳು, ವಿಷಯಗಳು ಚರ್ಚೆ ಆಗ್ತಾನೆ ಇವೆ. ಅದೇ ರೀತಿ ಈಗ ಸಚಿವ ಸತೀಶ ಜಾರಕಿಹೊಳಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ರಾಜ್ಯದ...
- Advertisement -spot_img