Tuesday, February 3, 2026

sakaleshapura

ಮದುವೆಗೆ ಹೊರಟಿದ್ದವರು ಆಸ್ಪತ್ರೆ ಸೇರಿದ್ರು

ವಣಗೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ಮದುವೆಗೆ ಹೊರಟಿದ್ದ 30 ಮಂದಿ, ಆಸ್ಪತ್ರೆ ಪಾಲಾಗಿದ್ದಾರೆ. ಅದೃಷ್ಟವಷಾತ್‌ ಯಾವುದೇ ಪ್ರಾಣಾಪಾಯ ಆಗಿಲ್ಲ. ಬಿಸ್ಲೆ ಘಾಟ್ ಡಬಲ್ ಟರ್ನ್‌ನಲ್ಲಿ ಮದುವೆ ವ್ಯಾನ್‌ 30 ಅಡಿ ಎತ್ತರದಿಂದ ಮಗುಚಿ ಬಿದಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವನಗೂರು ಬಳಿ ನಡೆದಿದೆ. ವಣಗೂರು ಕುಣಿಕೆರೆ ಬಸವೇಗೌಡರ ಮಗ ಯೋಗೇಶ್ ಮದುವೆ,...

ಫಾಲ್ಸ್‌ಗೆ ಉರುಳಿ ಬಿದ್ದ ಕಾರು! ಅಯ್ಯೋ ಹೇಗಾಯ್ತು?

ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಲಪಾತಗಳಿಗೆ ಜೀವ ಕಳೆ ಬಂದಿದೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಕಿರು ಜಲಪಾತಗಳು, ಮಳೆಗಾಲದಲ್ಲಿ ಮತ್ತೆ ಜೀವ ಪಡೆಯುತ್ತವೆ. ಇಂಥಾ ಕಿರುಜಲಪಾತಗಳು ಮಲೆನಾಡು ಭಾಗದಲ್ಲಿ ವ್ಯಾಪಕವಾಗಿವೆ. ಮನಸ್ಸಿಗೆ ಮುದ ನೀಡೋ ಕಿರುಜಲಪಾತಗಳು, ಅಷ್ಟೇ ಅಪಾಯಕಾರಿಯೂ ಹೌದು. ಸ್ವಲ್ಪ ಯಾಮಾರಿದ್ರೂ ಬದುಕುಳಿಯುವ ಚಾನ್ಸೇ ಇಲ್ಲ. ಹಾಸನ ಜಿಲ್ಲೆಯಲ್ಲೂ...

ಸಕಲೇಶಪುರದ ಪಟ್ಲ ಬೆಟ್ಟದಲ್ಲಿ ಸ್ಥಳೀಯರಿಂದ ರೌಡಿಸಂ..? ಪ್ರವಾಸಿಗರ ಆಕ್ರೋಶ

Hassan News: ಹಾಸನ :ಸಕಲೇಶಪುರ: ಪಶ್ಚಿಮ ಘಟ್ಟದ ಸೌಂದರ್ಯ ಸವಿಯಲು ಬಂದ ಪ್ರವಾಸಿಗರ ಮೇಲೆ ಹಲ್ಲೆ ನಡಿಸಿದ ತಿಳಿಗೇಡಿಗಳ ಕ್ರೌರ್ಯತನಕ್ಕೆ ತಾಲೂಕಿನ ಸಾರ್ವಜನಿಕರು ಅಸಮಾದಾನ ವ್ಯಕ್ತಪಡಿಸಿದ್ದಾರೆ. ಸಕಲೇಶಪುರದಿಂದ ಸುಮಾರು 43 ಕಿಲೋ ಮೀಟರ್ ಹಾಗೂ ಬಿಸಲೆಗೆ 6 ಕಿಲೋ ಮೀಟರ್ ಇರುವ ಪಟ್ಲ ಬೆಟ್ಟಕ್ಕೆ ದಿನಕ್ಕೆ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಇದ್ದನ್ನೆ ಬಂಡವಾಳವಾಗಿಸಿಕೊಂಡ ಕೆಲವರು...

ಕಾಡಾನೆ ಸಮಸ್ಯೆ ಗಂಭೀರವಾಗಿ ಪರಿಗಣಿಸದಿದ್ದರೆ ಸಿಎಂ ವಿರುದ್ಧ ಪ್ರತಿಭಟನೆ…!

ಸಕಲೇಶಪುರ: ಬಿಜೆಪಿ ಜನಸಂಕಲ್ಪ ಯಾತ್ರೆಗೆ ಡಿ.13ರಂದು ತಾಲೂಕಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಎದುರಾಗುವ ಸಾಧ್ಯತೆಯಿದೆ. ಶಾನ್ವಿ ಶ್ರೀವತ್ಸ ಬರ್ತಡೇ ಸೆಲೆಬ್ರೆಷನ್…! ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿಯ ಯಡೇಹಳ್ಳಿ ಮಂಜುನಾಥ್ ಮಾತನಾಡಿ, ಕಾಡಾನೆ ಟಾಸ್ಕ್ ಪೋರ್ಸ್ ಪ್ರಾರಂಭವಾಗಿದೆ. ಇದರಿಂದ ತೋಟ ಗದ್ದೆಗಳಲ್ಲಿ ದಾಂದಲೆ ಮಾಡುವ ಕಾಡಾನೆಗಳನ್ನು ಓಡಿಸಲು...

ಆಮೆಗತಿ ಕಾಮಗಾರಿ: ಗುತ್ತಿಗೆದಾರರ ವಿರುದ್ಧ ಮಧ್ಯರಾತ್ರಿ ಆಕ್ರೋಶ ಹೊರಹಾಕಿದ ಗ್ರಾಮಸ್ಥರು..

ಸಕಲೇಶಪುರ : ಆಮೆ ಗತಿಯಲ್ಲಿ ಕಾಮಗಾರಿ ನಡೆಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಮಧ್ಯರಾತ್ರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಹಾಸನದಿಂದ ಮಾರನಹಳ್ಳಿವರೆಗೆ ಚತುಷ್ಪತ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ತಾಲೂಕಿನ ಗುಲಗಳಲೆ ಗ್ರಾಮದ ಸಮೀಪ ಗುತ್ತಿಗೆದಾರರು ಅವೈಜ್ಞಾನಿಕವಾಗಿ ನಡೆಸುತ್ತಿರುವ ಕಾಮಗಾರಿ ವಿರುದ್ಧ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ. ಕುಣಿಗಲ್ ನಲ್ಲಿ ಬಿಜೆಪಿಯಿಂದ ಜನ ಸಂಕಲ್ಪ ಯಾತ್ರೆ...

ಸುಳ್ಳು ದಾಖಲೆ ಸೃಷ್ಟಿಸಿ ಪ್ರವಾಸ ಯತ್ನ: ಆರೋಪಿಗಳು ಪೊಲೀಸರ ವಶಕ್ಕೆ..

ಹಾಸನ: ಆಂಧ್ರದ ಬಸ್‌ಗೆ ಕರ್ನಾಟಕದ ಬಸ್ ನೊಂದಣಿ ಅಳವಡಿಸಿಕೊಂಡು ಬಂದಿದ್ದ ವಾಹನವನ್ನು ಪರಿಶೀಲಿಸಿ ವಾಹನ ವಶಪಡಿಸಿಕೊಂಡ ಸಕಲೇಶಪುರ ಸಹಾಯಕ ಪ್ರಾದೇಶಿಕ ಮೋಟಾರ್ ವಾಹನ ನಿರೀಕ್ಷಕ ಪದ್ಮನಾಭನ್ ವಶಪಡಿಸಿಕೊಂಡರು. ಬಳ್ಳಾರಿಯಿಂದ ಸುಮಾರು ೫೮ ಜನ ಪ್ರವಾಸಿಗರನ್ನು ಕರೆದುಕೊಂಡು ಬಂದಿದ್ದ ಬಸ್ ಬೇಲೂರು ಚನ್ನಕೇಶವ ಸ್ವಾಮಿ ದೇವಾಲಯ ವೀಕ್ಷಣೆ ಮಾಡಿ ಇನ್ನೇನು ಹೊರಡುತ್ತಿದ್ದ ಸಂದರ್ಭದಲ್ಲಿ, ಗಸ್ತಿನಲ್ಲಿ ಬಂದಿದ್ದ ಮೋಟಾರು...
- Advertisement -spot_img

Latest News

Uttara Kannada: ಅಕ್ರಮ ಸಂಬಂಧ ಆರೋಪ: ಜ್ಯೋತಿಷಿ ಕಮಲಾಕರ ಭಟ್ ಅರೆಸ್ಟ್

Uttara Kannada: ಅನೈತಿಕ ಸಂಬಂಧ ಆರೋಪದಡಿ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅವರನ್ನು ಪೋಲೀಸರು ಬಂಧಿಸಿದ್ದು, ಇವರ ಅಕ್ರಮ ಸಂಬಂಧಕ್ಕೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆಂದು ಆರೋಪಿಸಲಾಗಿದೆ. ಸುಚಿತ್ರಾ...
- Advertisement -spot_img