Monday, August 24, 2026

Sakaleshpura Jds MLA

ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ- ನಿಖಿಲ್ ಈಗ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ..!

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ. ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img