ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೇಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ ಮಂಗಳವಾರೆ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿವೇಶನ ಮತ್ತು ವಸತಿಗಾಗಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದಾರೆ ಆದರೆ ಪ್ರತಿ ವರ್ಷ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...