ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೇಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ ಮಂಗಳವಾರೆ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿವೇಶನ ಮತ್ತು ವಸತಿಗಾಗಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದಾರೆ ಆದರೆ ಪ್ರತಿ ವರ್ಷ...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...