Friday, August 21, 2026

sakkarenadu

ಯೋಗಿ ಸ್ವಾಗತಕ್ಕೆ ರೆಡಿಯಾದ ಸಕ್ಕರೆನಾಡು: ವೇದ ಘೋಷ ಪಠನೆಗೆ ಸಿದ್ದತೆ.

ಮಂಡ್ಯ: ಇನ್ನು ಕೆಲವೇ ಕ್ಷಣಗಳಲ್ಲಿ ಯೋಗಿ ಮಂಡ್ಯಕ್ಕೆ ಬರಲಿದ್ದು, ಯೋಗಿ ಸ್ವಾಗತಕ್ಕೆ ಸಕ್ಕರೆನಾಡು ಭರ್ಜರಿಯಾಗಿ ಸಿದ್ದವಾಗಿದೆ. ಸಂಜಯ ವೃತ್ತದಿಂದ ರೋಡ್ ಶೋ ಆರಂಭವಾಗಲಿದ್ದು, .ಮಹಾವೀರ ವೃತ್ತದವರೆಗೂ ಸುಮಾರು 800 ಮೀ ರೋಡ್ ಶೋ ನಡೆಸಲಿದ್ದಾರೆ. ಇನ್ನೊಂದು ವಿಶೇಷತೆ ಅಂದ್ರೆ, ಯೋಗಿ ಬರ್ತಿದ್ದಂತೆ ವೇದ ಘೋಷ ಪಠನೆಗೆ ಸಿದ್ದತೆ ನಡೆಸಲಾಗಿದೆ. ಯೋಗಿಗಾಗಿ ಮಂಗಳವಾದ್ಯ, ಪೂರ್ಣಕುಂಭ ಸ್ವಾಗತ ನೀಡಲು...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img