Saturday, December 27, 2025

sakleshpura

ಮಾಂಸಕ್ಕಾಗಿ ಜಾನುವಾರು ಮೇಲೆ ಗುಂಡು ಹಾರಿಸಿ ಹತ್ಯೆ

Hassan News: ಹಾಸನ: ಅಕ್ರಮ ಗೋಮಾಂಸ ಮಾರಾಟ ಜಾಲದಿಂದ ಅಮಾನವೀಯ ಕೃತ್ಯ ನಡೆದಿದ್ದು, ಮಾಂಸಕ್ಕಾಗಿ ಜಾನುವಾರು ಮೇಲೆ ಗುಂಡು ಹಾರಿಸಿ, ಹತ್ಯೆ ಮಾಡಲಾಗಿದೆ. ಹಾಸನ ಜಿಲ್ಲೆ‌ ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನೆನ್ನೆ ಸಂಜೆ ಕಾಫಿತೋಟದಲ್ಲಿದ್ದ ಎಮ್ಮೆ ಮೇಲೆ ಗುಂಡು ಹಾರಿಸಲಾಗಿದೆ. ಎಮ್ಮೆಯನ್ನು ಕೊಂದು ಮಾಂಸ ಕಟ್ ಮಾಡುತ್ತಿದ್ದವೇಳೆ ಮಾಹಿತಿ ತಿಳಿದು...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img