Friday, August 7, 2026

sakleshpura

ಮಾಂಸಕ್ಕಾಗಿ ಜಾನುವಾರು ಮೇಲೆ ಗುಂಡು ಹಾರಿಸಿ ಹತ್ಯೆ

Hassan News: ಹಾಸನ: ಅಕ್ರಮ ಗೋಮಾಂಸ ಮಾರಾಟ ಜಾಲದಿಂದ ಅಮಾನವೀಯ ಕೃತ್ಯ ನಡೆದಿದ್ದು, ಮಾಂಸಕ್ಕಾಗಿ ಜಾನುವಾರು ಮೇಲೆ ಗುಂಡು ಹಾರಿಸಿ, ಹತ್ಯೆ ಮಾಡಲಾಗಿದೆ. ಹಾಸನ ಜಿಲ್ಲೆ‌ ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನೆನ್ನೆ ಸಂಜೆ ಕಾಫಿತೋಟದಲ್ಲಿದ್ದ ಎಮ್ಮೆ ಮೇಲೆ ಗುಂಡು ಹಾರಿಸಲಾಗಿದೆ. ಎಮ್ಮೆಯನ್ನು ಕೊಂದು ಮಾಂಸ ಕಟ್ ಮಾಡುತ್ತಿದ್ದವೇಳೆ ಮಾಹಿತಿ ತಿಳಿದು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img