Tuesday, December 23, 2025

sakraath

ಸಂಕ್ರಾಂತಿಯನ್ನ ಯಾಕೆ ಆಚರಿಸಲಾಗತ್ತೆ..? ಎಳ್ಳು- ಬೆಲ್ಲವನ್ನೇಕೆ ತಿನ್ನಬೇಕು..?

ಇದೇ ಜನವರಿ 14ರಂದು ಮಕರ ಸಂಕ್ರಾಂತಿ ಹಬ್ಬ ಬರಲಿದೆ. ಈ ದಿನ ನಾವು ದೇವಸ್ಥಾನಕ್ಕೆ ಹೋಗಿ ದೇವರಿಗೆ ಪೂಜೆ ಸಲ್ಲಿಸಿ, ಎಳ್ಳು ಬೆಲ್ಲ ಹಂಚಿ ಸಂಭ್ರಮಿಸುತ್ತೇವೆ. ಆದ್ರೆ ಈ ಸಂಕ್ರಾಂತಿ ಹಬ್ಬವನ್ನು ಯಾಕೆ ಆಚರಿಸುತ್ತಾರೆ..? ಈ ಹಬ್ಬದಲ್ಲಿ ಎಳ್ಳು ಬೆಲ್ಲವನ್ನೇ ಹಂಚೋದ್ಯಾಕೆ ಅನ್ನೋ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. ಮಕರ ಸಂಕ್ರಾಂತಿಯ ವೇಳೆ ಸೂರ್ಯ ದಕ್ಷಿಣಾಯಣದಿಂದ...
- Advertisement -spot_img

Latest News

ಚಿನ್ನ ಅಲ್ಲ ಬೆಳ್ಳಿ ಬೆಲೆಯಲ್ಲೂ ಭಾರಿ ಏರಿಕೆ!

ಚಿನ್ನದ ಬೆಲೆ ಇತಿಹಾಸದಲ್ಲೇ ಕಾಣದ ಮಟ್ಟಕ್ಕೆ ಜಿಗಿತ ಕಾಣ್ತಿದೆ. ಹಿಂದಿನ ಎಲ್ಲಾ ದಾಖಲೆಗಳನ್ನು ಪುಡಿಗಟ್ಟಿದಂತೆ, ಇಂದು ಚಿನ್ನದ ದರ 14 ಸಾವಿರ ರೂಪಾಯಿಗೆ ಸನಿಹವಾಗಿದೆ. ಒಂದೇ...
- Advertisement -spot_img