Friday, November 14, 2025

Sakshi Dhoni

ಕೇರಳದಲ್ಲಿ ಗರ್ಭಿಣಿ ಆನೆ ಸಾವು ಪ್ರಕರಣ: ಕೊಹ್ಲಿ ಸೇರಿ ಹಲವು ಗಣ್ಯರಿಂದ ಆಕ್ರೋಶ..!

ನಿನ್ನೆ ಕೇರಳದಲ್ಲಿ ನಡೆದ ಗರ್ಭಿಣಿ ಆನೆಯ ಸಾವಿನ ಬಗ್ಗೆ ಕ್ರಿಕೇಟಿಗ ವಿರಾಟ್ ಕೊಹ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ನಿನ್ನೆ ಕೇರಳದ ಪಲಕ್ಕಡ ಜಿಲ್ಲೆಯ ಕಾಡೊಂದರಲ್ಲಿ ಆಹಾರ ಹುಡುಕಿ ಹೊರಟಿದ್ದ ಆನೆ ಅಲ್ಲೇ ಸಿಕ್ಕಿದ್ದ ಅನಾನಸ್ ತಿಂದಿತ್ತು. ಆದ್ರೆ ಆ ಅನಾನಸ್ ಹಣ್ಣಿನಲ್ಲಿ ಸ್ಪೋಟಕವನ್ನಿರಿಸಿದ್ದ ಕ್ರೂರಿಗಳು ರಕ್ಕಸ ಕೃತ್ಯ ಮೆರೆದಿದ್ದು, ಇದನ್ನು ತಿಂದ ಆನೆ ನಿಂತಲ್ಲೇ...

ನಿಮ್ಮ ಆಟಿಕೆ ಇಲ್ಲಿದೆ ಮಾಹಿ, ರಿಯಲಿ ಮಿಸ್ ಯೂ..!

ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ, ಗಡಿ ಕಾಯುವ ಕಾಯಕದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಮನೆಯಲ್ಲಿ ಪತ್ನಿ ಸಾಕ್ಷಿ, ರಿಯಲಿ ಮಿಸ್ ಯೂ ಮಾಹಿ… ನಿಮ್ಮ ಆಟಿಕೆ ಇಲ್ಲಿದೆ ಅಂತ ಹೇಳಿದ್ದಾರೆ. ಅಷ್ಟಕ್ಕೂ ಸಾಕ್ಷಿ ಹೀಗೆ ಹೇಳಿದ್ಯಾಕೆ..? ಆಟಿಕೆಗಳನ್ನು ಕೈಯಲ್ಲಿ ಇಟ್ಟುಕೊಂಡು ಆಟವಾಡೊದಕ್ಕೆ ಧೋನಿ ಏನೂ ಸಣ್ಣ ಮಗುನಾ ಅಂತ, ನಿಮ್ಮಲ್ಲಿ...

ಮಹೇಂದ್ರ ಸಿಂಗ್ ಧೋನಿ ಹುಟ್ಟುಹಬ್ಬ- ಪುತ್ರಿಯೊಂದಿಗೆ ಮಹೀ ಡ್ಯಾನ್ಸ್..!

ಇಂಗ್ಲೆಂಡ್: ಇಂದು ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಗೆ 38ನೇ ಹುಟ್ಟುಹಬ್ಬದ ಸಂಭ್ರಮ. ತಮ್ಮ ಹುಟ್ಟಹಬ್ಬವನ್ನು ಪತ್ನಿ ಸಾಕ್ಷಿ, ಪುತ್ರಿ ಜಿವಾ ಹಾಗೂ ಟೀಂ ಮೇಟ್ ಗಳೊಂದಿಗೆ ಮಹೀ ಕೇಕ್ ಕತ್ತರಿಸೋ ಮೂಲಕ ಸಂತಸ ಹಂಚಿಕೊಂಡ್ರು. https://www.instagram.com/p/Bzl_VnDnfyS/?utm_source=ig_web_copy_link ಮಹೀ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೇದಾರ್ ಜಾಧವ್, ಹಾರ್ಧಿಕ್ ಪಾಂಡ್ಯಾ ಸೇರಿದಂತೆ ಮತ್ತಿತರ ಆಟಗಾರರು ಭಾಗಿಯಾಗಿದ್ರು....
- Advertisement -spot_img

Latest News

Political News: ರಾಜ್ಯದಲ್ಲಿ ಸರ್ಕಾರಿ ಶಾಲೆ ಬಂದ್‌ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ರಾಜ್ಯದಲ್ಲಿ ಹಲವು ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ನಿರ್ಧರಸಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ...
- Advertisement -spot_img